2:07 PM Sunday17 - August 2025
ಬ್ರೇಕಿಂಗ್ ನ್ಯೂಸ್
ಆರ್‌ಎಸ್‌ಎಸ್‌ನ್ನು ತಾಲಿಬಾನಿಗೆ ಹೋಲಿಸುತ್ತಿರುವ ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

ಇತ್ತೀಚಿನ ಸುದ್ದಿ

5ನೇ ಕ್ಲಾಸ್ ವಿದ್ಯಾರ್ಥಿಯ ಚಂದ್ರಯಾನ-3 ಪ್ರೇಮ: ಯಶಸ್ವಿಗೆ ದೇವರಿಗೆ ಮೊರೆ

23/08/2023, 16:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಅರಸೀಕೆರೆಯ 5ನೇ ತರಗತಿಯ ಬಾಲಕನೊಬ್ಬ ಚಂದ್ರಯಾನ- 3 ಯಶಸ್ವಿಗೆ ದೇವರ ಮೊರೆ ಹೋಗಿದ್ದಾನೆ. ಇಸ್ರೋ ಹೆಸರಿನಲ್ಲಿ ತನ್ನ ಇಷ್ಟ ದೇವರಿಗೆ ದೀಪ ಹಚ್ಚಿ ಪೂಜೆ ಸಲ್ಲಿಸಿದ್ದಾನೆ.


ಅರಸೀಕೆರೆ ತಾಲೂಕಿನ ಜಾವಗಲ್ ಶಾಲೆಯಲ್ಲಿ 5ನೇ ತರಗತಿಯಲ್ಲಿ
ಓದುತ್ತಿರುವ ಸುಕ್ಷಿತ್ ಎಂಬ ಬಾಲಕ ಚಂದ್ರಯಾನ ಅಭಿಮಾನಿ. ಈತ ದೇವರಿಗೆ ಮೊರೆ ಹೋಗಿರುವುದು ಮಾತ್ರವಲ್ಲದೆ ‘ನಮ್ಮ ಇಸ್ರೋ-ನಮ್ಮ ಹೆಮ್ಮೆ’ ಎಂಬ ಬ್ಯಾಡ್ಜ್ ಹಾಕ್ಕೊಂಡ್ ಶಾಲೆ ಹೋಗಿದ್ದಾನೆ. ಪ್ರತಿಭಾ ಕಾರಂಜಿಯ ಬ್ಯಾಡ್ಜನ್ನ ಇಸ್ರೋ ಬ್ಯಾಡ್ಜ್ ಆಗಿ ವಿದ್ಯಾರ್ಥಿ ಮಾಡಿಕೊಂಡಿದ್ದಾನೆ. ಈತ
ಚಿಕ್ಕಮಗಳೂರು ತಾಲೂಕಿನ ಮಾಚೇನಹಳ್ಳಿ ಗ್ರಾಮದ ಬಾಲಕ.

ಇತ್ತೀಚಿನ ಸುದ್ದಿ

ಜಾಹೀರಾತು