9:16 PM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

5ನೇ ಕ್ಲಾಸ್ ವಿದ್ಯಾರ್ಥಿಯ ಚಂದ್ರಯಾನ-3 ಪ್ರೇಮ: ಯಶಸ್ವಿಗೆ ದೇವರಿಗೆ ಮೊರೆ

23/08/2023, 16:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಅರಸೀಕೆರೆಯ 5ನೇ ತರಗತಿಯ ಬಾಲಕನೊಬ್ಬ ಚಂದ್ರಯಾನ- 3 ಯಶಸ್ವಿಗೆ ದೇವರ ಮೊರೆ ಹೋಗಿದ್ದಾನೆ. ಇಸ್ರೋ ಹೆಸರಿನಲ್ಲಿ ತನ್ನ ಇಷ್ಟ ದೇವರಿಗೆ ದೀಪ ಹಚ್ಚಿ ಪೂಜೆ ಸಲ್ಲಿಸಿದ್ದಾನೆ.


ಅರಸೀಕೆರೆ ತಾಲೂಕಿನ ಜಾವಗಲ್ ಶಾಲೆಯಲ್ಲಿ 5ನೇ ತರಗತಿಯಲ್ಲಿ
ಓದುತ್ತಿರುವ ಸುಕ್ಷಿತ್ ಎಂಬ ಬಾಲಕ ಚಂದ್ರಯಾನ ಅಭಿಮಾನಿ. ಈತ ದೇವರಿಗೆ ಮೊರೆ ಹೋಗಿರುವುದು ಮಾತ್ರವಲ್ಲದೆ ‘ನಮ್ಮ ಇಸ್ರೋ-ನಮ್ಮ ಹೆಮ್ಮೆ’ ಎಂಬ ಬ್ಯಾಡ್ಜ್ ಹಾಕ್ಕೊಂಡ್ ಶಾಲೆ ಹೋಗಿದ್ದಾನೆ. ಪ್ರತಿಭಾ ಕಾರಂಜಿಯ ಬ್ಯಾಡ್ಜನ್ನ ಇಸ್ರೋ ಬ್ಯಾಡ್ಜ್ ಆಗಿ ವಿದ್ಯಾರ್ಥಿ ಮಾಡಿಕೊಂಡಿದ್ದಾನೆ. ಈತ
ಚಿಕ್ಕಮಗಳೂರು ತಾಲೂಕಿನ ಮಾಚೇನಹಳ್ಳಿ ಗ್ರಾಮದ ಬಾಲಕ.

ಇತ್ತೀಚಿನ ಸುದ್ದಿ

ಜಾಹೀರಾತು