1:00 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಎಂ.ಎಸ್ಸಿ ಸೈಕಾಲಜಿಯಲ್ಲಿ 5ನೇ ರ‌್ಯಾಂಕ್ ಪಡೆದ ಅಕ್ಷತಾ ಡಿ.ಸಾಲ್ಯಾನ್‌

04/03/2024, 20:30

ಮಂಗಳೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 2020-21ರ ಜನವರಿ ಬ್ಯಾಚ್‌ನ ಎಂ.ಎಸ್ಸಿ (ಸೈಕಾಲಜಿ) ವಿಭಾಗದಲ್ಲಿ ಪಾಣೆಮಂಗಳೂರು, ನಾಯಿಲ ಬೆಟ್ಟುಗದ್ದೆಯ ಅಕ್ಷತಾ ಡಿ.ಸಾಲ್ಯಾನ್ ಅವರು 5ನೇ ರ‌್ಯಾಂಕ್ ಪಡೆದುಕೊಂಡಿದ್ದಾರೆ.

ಬಿಎಸ್ಸಿ ಹಾಗೂ ಬಿ.ಎಡ್. ಪದವೀಧರೆಯಾಗಿರುವ ಇವರು ಮಂಗಳೂರು ಖಾಸಗಿ ಶಾಲೆಯಲ್ಲಿ ಸಹಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕವಯಿತ್ರಿಯೂ ಆಗಿರುವ ಇವರ ‘ಕಣಿವೆಯಾಳದ ಮೌನ’ ಕವನ ಸಂಕಲನ ಪ್ರಕಟಗೊಂಡಿದೆ. ಇವರು ದಿ.ಡೀಕಯ ಪೂಜಾರಿ ಹಾಗೂ ಭಾರತಿ ದಂಪತಿಯ ಪುತ್ರಿ.

ಇತ್ತೀಚಿನ ಸುದ್ದಿ

ಜಾಹೀರಾತು