12:18 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

6 ರಾಜ್ಯಗಳ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ಘೋಷಣೆ: ಜೂನ್ 23ರಂದು ಮತದಾನ 

26/05/2022, 13:29

ಹೊಸದಿಲ್ಲಿ(reporterkarnataka.com): ಕೇಂದ್ರ ಚುನಾವಣಾ ಆಯೋಗ 6 ರಾಜ್ಯಗಳ ವಿಧಾನಸಭೆ ಉಪ ಚುನಾವಣೆ ದಿನಾಂಕ ಘೋಷಿಸಿ

ಅಧಿಸೂಚನೆ ಹೊರಡಿಸಿದೆ. ಮೇ 30ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಜೂನ್ 23ರಂದು ಮತದಾನ ನಡೆಯಲಿದೆ.

ಪಂಜಾಬ್ ನ ಸಂಗ್ರೂರ್, ಉತ್ತರ ಪ್ರದೇಶದ ರಾಮ್ ಪುರ್, ಅಜಾಮ್ ಘರ್, ತ್ರಿಪುರದಾ ಅಗರ್ತಲಾ, ಬದ್ರೋಲಿ ನಗರ, ಸುಮಾ, ಜುಬರ್ಜಾ ನಗರ್, ಆಂಧ್ರಪ್ರದೇಶದ ಅಟ್ಮಾಕೂರ್, ನವದೆಹಲಿಯ ರಜಿಂದೇರ್ ನಗರ್ ಹಾಗೂ ಜಾರ್ಖಡ್ ನ ಮಾಂದ್ರಗೆ ಉಪ ಚುನಾವಣೆ ಘೋಷಣೆ ಮಾಡಿದೆ. ಮೇ 30ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಜೂನ್ 6ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ನಾಮಪತ್ರಗಳ ಪರಿಶೀಲನೆ ಜೂನ್ 7ರಂದು ನಡೆಯಲಿದೆ. ಜೂನ್ 9 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂನ್ 23, 2022ರಂದು ಮತದಾನ ನಡೆಯಲಿದೆ. ಜೂನ್ 26ರಂದು ಮತಏಣಿಕೆ ಕಾರ್ಯ ನಡೆಯಲಿದೆ. ಜೂನ್ 28, 2022ರಂದು ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು