5:54 AM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

60 ಅಡಿ ಆಳದ ಬಾವಿಗೆ ಬಿದ್ದ 94ರ ಹರೆಯದ ವೃದ್ದೆ: ಪೈಪ್ ಹಿಡಿದು 1 ತಾಸು ಹೋರಾಡಿದ ಅಜ್ಜಿ!

03/12/2024, 12:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಸುಮಾರು 60 ಅಡಿ ಆಳದ ಬಾವಿಗೆ ಬಿದ್ದ 94ರ ಹರೆಯದ ಅಜ್ಜಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ ಘಟನೆಗೆ
ಕೊಪ್ಪ ತಾಲೂಕಿನ ಮರಕಟ್ಟೆ ಗ್ರಾಮ ಸಾಕ್ಷಿಯಾಗಿದೆ.


ಬಾವಿಯೊಳಗೆ ಬಿದ್ದ ಕಮಲ (94) ಎಂಬ ವಯೋವೃದ್ದೆ
ಬಾವಿಯೊಳಗಿನ ಪೈಪ್ ಹಿಡಿದು ಮುಳುಗದಂತೆ ಸಾಹಸ ಮೆರೆದಿದ್ದಾರೆ. ಒಂದು ಗಂಟೆಗೂ ಹೆಚ್ಚು ಕಾಲ ಪೈಪ್ ಹಿಡಿದು ಸಾವು -ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕದಳ ಸಿಬ್ಬಂದಿಗಳು
ಬಾವಿಯಲ್ಲಿದ್ದ ವೃದ್ದೆಯ ರಕ್ಷಣೆ ಮಾಡಿದ್ದಾರೆ. ಹಗ್ಗದ ಸಹಾಯದಿಂದ ವೃದ್ದೆಯನ್ನ ಮೇಲೆಕ್ಕೆತ್ತಿದ್ದ ಅಗ್ನಿಶಾಮಕ ಸಿಬ್ಬಂದಿ ವಿಶ್ವನಾಥ ಅವರು ಮೇಲೆ ತಂದಿದ್ದಾರೆ. ಅಗ್ನಿಶಾಮಕ ದಳದ ಕಾರ್ಯಕ್ಕೆ ಸ್ಥಳಿಯರ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು