3:29 PM Thursday25 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

60 ಅಡಿ ಆಳದ ಬಾವಿಗೆ ಬಿದ್ದ 94ರ ಹರೆಯದ ವೃದ್ದೆ: ಪೈಪ್ ಹಿಡಿದು 1 ತಾಸು ಹೋರಾಡಿದ ಅಜ್ಜಿ!

03/12/2024, 12:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಸುಮಾರು 60 ಅಡಿ ಆಳದ ಬಾವಿಗೆ ಬಿದ್ದ 94ರ ಹರೆಯದ ಅಜ್ಜಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ ಘಟನೆಗೆ
ಕೊಪ್ಪ ತಾಲೂಕಿನ ಮರಕಟ್ಟೆ ಗ್ರಾಮ ಸಾಕ್ಷಿಯಾಗಿದೆ.


ಬಾವಿಯೊಳಗೆ ಬಿದ್ದ ಕಮಲ (94) ಎಂಬ ವಯೋವೃದ್ದೆ
ಬಾವಿಯೊಳಗಿನ ಪೈಪ್ ಹಿಡಿದು ಮುಳುಗದಂತೆ ಸಾಹಸ ಮೆರೆದಿದ್ದಾರೆ. ಒಂದು ಗಂಟೆಗೂ ಹೆಚ್ಚು ಕಾಲ ಪೈಪ್ ಹಿಡಿದು ಸಾವು -ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕದಳ ಸಿಬ್ಬಂದಿಗಳು
ಬಾವಿಯಲ್ಲಿದ್ದ ವೃದ್ದೆಯ ರಕ್ಷಣೆ ಮಾಡಿದ್ದಾರೆ. ಹಗ್ಗದ ಸಹಾಯದಿಂದ ವೃದ್ದೆಯನ್ನ ಮೇಲೆಕ್ಕೆತ್ತಿದ್ದ ಅಗ್ನಿಶಾಮಕ ಸಿಬ್ಬಂದಿ ವಿಶ್ವನಾಥ ಅವರು ಮೇಲೆ ತಂದಿದ್ದಾರೆ. ಅಗ್ನಿಶಾಮಕ ದಳದ ಕಾರ್ಯಕ್ಕೆ ಸ್ಥಳಿಯರ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು