3:03 PM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

60 ಅಡಿ ಆಳದ ಬಾವಿಗೆ ಬಿದ್ದ 94ರ ಹರೆಯದ ವೃದ್ದೆ: ಪೈಪ್ ಹಿಡಿದು 1 ತಾಸು ಹೋರಾಡಿದ ಅಜ್ಜಿ!

03/12/2024, 12:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಸುಮಾರು 60 ಅಡಿ ಆಳದ ಬಾವಿಗೆ ಬಿದ್ದ 94ರ ಹರೆಯದ ಅಜ್ಜಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ ಘಟನೆಗೆ
ಕೊಪ್ಪ ತಾಲೂಕಿನ ಮರಕಟ್ಟೆ ಗ್ರಾಮ ಸಾಕ್ಷಿಯಾಗಿದೆ.


ಬಾವಿಯೊಳಗೆ ಬಿದ್ದ ಕಮಲ (94) ಎಂಬ ವಯೋವೃದ್ದೆ
ಬಾವಿಯೊಳಗಿನ ಪೈಪ್ ಹಿಡಿದು ಮುಳುಗದಂತೆ ಸಾಹಸ ಮೆರೆದಿದ್ದಾರೆ. ಒಂದು ಗಂಟೆಗೂ ಹೆಚ್ಚು ಕಾಲ ಪೈಪ್ ಹಿಡಿದು ಸಾವು -ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕದಳ ಸಿಬ್ಬಂದಿಗಳು
ಬಾವಿಯಲ್ಲಿದ್ದ ವೃದ್ದೆಯ ರಕ್ಷಣೆ ಮಾಡಿದ್ದಾರೆ. ಹಗ್ಗದ ಸಹಾಯದಿಂದ ವೃದ್ದೆಯನ್ನ ಮೇಲೆಕ್ಕೆತ್ತಿದ್ದ ಅಗ್ನಿಶಾಮಕ ಸಿಬ್ಬಂದಿ ವಿಶ್ವನಾಥ ಅವರು ಮೇಲೆ ತಂದಿದ್ದಾರೆ. ಅಗ್ನಿಶಾಮಕ ದಳದ ಕಾರ್ಯಕ್ಕೆ ಸ್ಥಳಿಯರ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು