11:28 PM Tuesday28 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

60 ಅಡಿ ಆಳದ ಬಾವಿಗೆ ಬಿದ್ದ 94ರ ಹರೆಯದ ವೃದ್ದೆ: ಪೈಪ್ ಹಿಡಿದು 1 ತಾಸು ಹೋರಾಡಿದ ಅಜ್ಜಿ!

03/12/2024, 12:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಸುಮಾರು 60 ಅಡಿ ಆಳದ ಬಾವಿಗೆ ಬಿದ್ದ 94ರ ಹರೆಯದ ಅಜ್ಜಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ ಘಟನೆಗೆ
ಕೊಪ್ಪ ತಾಲೂಕಿನ ಮರಕಟ್ಟೆ ಗ್ರಾಮ ಸಾಕ್ಷಿಯಾಗಿದೆ.


ಬಾವಿಯೊಳಗೆ ಬಿದ್ದ ಕಮಲ (94) ಎಂಬ ವಯೋವೃದ್ದೆ
ಬಾವಿಯೊಳಗಿನ ಪೈಪ್ ಹಿಡಿದು ಮುಳುಗದಂತೆ ಸಾಹಸ ಮೆರೆದಿದ್ದಾರೆ. ಒಂದು ಗಂಟೆಗೂ ಹೆಚ್ಚು ಕಾಲ ಪೈಪ್ ಹಿಡಿದು ಸಾವು -ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕದಳ ಸಿಬ್ಬಂದಿಗಳು
ಬಾವಿಯಲ್ಲಿದ್ದ ವೃದ್ದೆಯ ರಕ್ಷಣೆ ಮಾಡಿದ್ದಾರೆ. ಹಗ್ಗದ ಸಹಾಯದಿಂದ ವೃದ್ದೆಯನ್ನ ಮೇಲೆಕ್ಕೆತ್ತಿದ್ದ ಅಗ್ನಿಶಾಮಕ ಸಿಬ್ಬಂದಿ ವಿಶ್ವನಾಥ ಅವರು ಮೇಲೆ ತಂದಿದ್ದಾರೆ. ಅಗ್ನಿಶಾಮಕ ದಳದ ಕಾರ್ಯಕ್ಕೆ ಸ್ಥಳಿಯರ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು