1:43 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

60 ಅಡಿ ಆಳದ ಬಾವಿಗೆ ಬಿದ್ದ 94ರ ಹರೆಯದ ವೃದ್ದೆ: ಪೈಪ್ ಹಿಡಿದು 1 ತಾಸು ಹೋರಾಡಿದ ಅಜ್ಜಿ!

03/12/2024, 12:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಸುಮಾರು 60 ಅಡಿ ಆಳದ ಬಾವಿಗೆ ಬಿದ್ದ 94ರ ಹರೆಯದ ಅಜ್ಜಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ ಘಟನೆಗೆ
ಕೊಪ್ಪ ತಾಲೂಕಿನ ಮರಕಟ್ಟೆ ಗ್ರಾಮ ಸಾಕ್ಷಿಯಾಗಿದೆ.


ಬಾವಿಯೊಳಗೆ ಬಿದ್ದ ಕಮಲ (94) ಎಂಬ ವಯೋವೃದ್ದೆ
ಬಾವಿಯೊಳಗಿನ ಪೈಪ್ ಹಿಡಿದು ಮುಳುಗದಂತೆ ಸಾಹಸ ಮೆರೆದಿದ್ದಾರೆ. ಒಂದು ಗಂಟೆಗೂ ಹೆಚ್ಚು ಕಾಲ ಪೈಪ್ ಹಿಡಿದು ಸಾವು -ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕದಳ ಸಿಬ್ಬಂದಿಗಳು
ಬಾವಿಯಲ್ಲಿದ್ದ ವೃದ್ದೆಯ ರಕ್ಷಣೆ ಮಾಡಿದ್ದಾರೆ. ಹಗ್ಗದ ಸಹಾಯದಿಂದ ವೃದ್ದೆಯನ್ನ ಮೇಲೆಕ್ಕೆತ್ತಿದ್ದ ಅಗ್ನಿಶಾಮಕ ಸಿಬ್ಬಂದಿ ವಿಶ್ವನಾಥ ಅವರು ಮೇಲೆ ತಂದಿದ್ದಾರೆ. ಅಗ್ನಿಶಾಮಕ ದಳದ ಕಾರ್ಯಕ್ಕೆ ಸ್ಥಳಿಯರ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು