11:02 PM Tuesday31 - March 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

60 ಅಡಿ ಆಳದ ಬಾವಿಗೆ ಬಿದ್ದ 94ರ ಹರೆಯದ ವೃದ್ದೆ: ಪೈಪ್ ಹಿಡಿದು 1 ತಾಸು ಹೋರಾಡಿದ ಅಜ್ಜಿ!

03/12/2024, 12:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಸುಮಾರು 60 ಅಡಿ ಆಳದ ಬಾವಿಗೆ ಬಿದ್ದ 94ರ ಹರೆಯದ ಅಜ್ಜಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ ಘಟನೆಗೆ
ಕೊಪ್ಪ ತಾಲೂಕಿನ ಮರಕಟ್ಟೆ ಗ್ರಾಮ ಸಾಕ್ಷಿಯಾಗಿದೆ.


ಬಾವಿಯೊಳಗೆ ಬಿದ್ದ ಕಮಲ (94) ಎಂಬ ವಯೋವೃದ್ದೆ
ಬಾವಿಯೊಳಗಿನ ಪೈಪ್ ಹಿಡಿದು ಮುಳುಗದಂತೆ ಸಾಹಸ ಮೆರೆದಿದ್ದಾರೆ. ಒಂದು ಗಂಟೆಗೂ ಹೆಚ್ಚು ಕಾಲ ಪೈಪ್ ಹಿಡಿದು ಸಾವು -ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕದಳ ಸಿಬ್ಬಂದಿಗಳು
ಬಾವಿಯಲ್ಲಿದ್ದ ವೃದ್ದೆಯ ರಕ್ಷಣೆ ಮಾಡಿದ್ದಾರೆ. ಹಗ್ಗದ ಸಹಾಯದಿಂದ ವೃದ್ದೆಯನ್ನ ಮೇಲೆಕ್ಕೆತ್ತಿದ್ದ ಅಗ್ನಿಶಾಮಕ ಸಿಬ್ಬಂದಿ ವಿಶ್ವನಾಥ ಅವರು ಮೇಲೆ ತಂದಿದ್ದಾರೆ. ಅಗ್ನಿಶಾಮಕ ದಳದ ಕಾರ್ಯಕ್ಕೆ ಸ್ಥಳಿಯರ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು