5:42 AM Tuesday25 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

60 ಅಡಿ ಆಳದ ಬಾವಿಗೆ ಬಿದ್ದ 94ರ ಹರೆಯದ ವೃದ್ದೆ: ಪೈಪ್ ಹಿಡಿದು 1 ತಾಸು ಹೋರಾಡಿದ ಅಜ್ಜಿ!

03/12/2024, 12:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಸುಮಾರು 60 ಅಡಿ ಆಳದ ಬಾವಿಗೆ ಬಿದ್ದ 94ರ ಹರೆಯದ ಅಜ್ಜಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ ಘಟನೆಗೆ
ಕೊಪ್ಪ ತಾಲೂಕಿನ ಮರಕಟ್ಟೆ ಗ್ರಾಮ ಸಾಕ್ಷಿಯಾಗಿದೆ.


ಬಾವಿಯೊಳಗೆ ಬಿದ್ದ ಕಮಲ (94) ಎಂಬ ವಯೋವೃದ್ದೆ
ಬಾವಿಯೊಳಗಿನ ಪೈಪ್ ಹಿಡಿದು ಮುಳುಗದಂತೆ ಸಾಹಸ ಮೆರೆದಿದ್ದಾರೆ. ಒಂದು ಗಂಟೆಗೂ ಹೆಚ್ಚು ಕಾಲ ಪೈಪ್ ಹಿಡಿದು ಸಾವು -ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕದಳ ಸಿಬ್ಬಂದಿಗಳು
ಬಾವಿಯಲ್ಲಿದ್ದ ವೃದ್ದೆಯ ರಕ್ಷಣೆ ಮಾಡಿದ್ದಾರೆ. ಹಗ್ಗದ ಸಹಾಯದಿಂದ ವೃದ್ದೆಯನ್ನ ಮೇಲೆಕ್ಕೆತ್ತಿದ್ದ ಅಗ್ನಿಶಾಮಕ ಸಿಬ್ಬಂದಿ ವಿಶ್ವನಾಥ ಅವರು ಮೇಲೆ ತಂದಿದ್ದಾರೆ. ಅಗ್ನಿಶಾಮಕ ದಳದ ಕಾರ್ಯಕ್ಕೆ ಸ್ಥಳಿಯರ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು