4:37 AM Wednesday3 - June 2026
ಬ್ರೇಕಿಂಗ್ ನ್ಯೂಸ್
ಯು.ಟಿ. ಖಾದರ್: ಸ್ಪೀಕರ್ ಸ್ಥಾನದಿಂದ ಮತ್ತೆ ಸಕ್ರೀಯ ರಾಜಕೀಯಕ್ಕೆ; ಡಿಕೆಶಿ ಸಂಪುಟದಲ್ಲಿ ಸಚಿವ… ಡಿ.ಕೆ. ಶಿವಕುಮಾರ್ ರಾಜ್ಯಭಾರ ಶುರು: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ ರಾಜೀನಾಮೆ: ನೂತನ ಪಕ್ಷ ಸ್ಥಾಪನೆ? ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ…

ಇತ್ತೀಚಿನ ಸುದ್ದಿ

60 ಅಡಿ ಆಳದ ಬಾವಿಗೆ ಬಿದ್ದ 94ರ ಹರೆಯದ ವೃದ್ದೆ: ಪೈಪ್ ಹಿಡಿದು 1 ತಾಸು ಹೋರಾಡಿದ ಅಜ್ಜಿ!

03/12/2024, 12:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಸುಮಾರು 60 ಅಡಿ ಆಳದ ಬಾವಿಗೆ ಬಿದ್ದ 94ರ ಹರೆಯದ ಅಜ್ಜಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ ಘಟನೆಗೆ
ಕೊಪ್ಪ ತಾಲೂಕಿನ ಮರಕಟ್ಟೆ ಗ್ರಾಮ ಸಾಕ್ಷಿಯಾಗಿದೆ.


ಬಾವಿಯೊಳಗೆ ಬಿದ್ದ ಕಮಲ (94) ಎಂಬ ವಯೋವೃದ್ದೆ
ಬಾವಿಯೊಳಗಿನ ಪೈಪ್ ಹಿಡಿದು ಮುಳುಗದಂತೆ ಸಾಹಸ ಮೆರೆದಿದ್ದಾರೆ. ಒಂದು ಗಂಟೆಗೂ ಹೆಚ್ಚು ಕಾಲ ಪೈಪ್ ಹಿಡಿದು ಸಾವು -ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕದಳ ಸಿಬ್ಬಂದಿಗಳು
ಬಾವಿಯಲ್ಲಿದ್ದ ವೃದ್ದೆಯ ರಕ್ಷಣೆ ಮಾಡಿದ್ದಾರೆ. ಹಗ್ಗದ ಸಹಾಯದಿಂದ ವೃದ್ದೆಯನ್ನ ಮೇಲೆಕ್ಕೆತ್ತಿದ್ದ ಅಗ್ನಿಶಾಮಕ ಸಿಬ್ಬಂದಿ ವಿಶ್ವನಾಥ ಅವರು ಮೇಲೆ ತಂದಿದ್ದಾರೆ. ಅಗ್ನಿಶಾಮಕ ದಳದ ಕಾರ್ಯಕ್ಕೆ ಸ್ಥಳಿಯರ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು