3:48 PM Monday20 - January 2025
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಕೃಷಿ ಬಲವರ್ಧನೆ ನೆರವಿಗೆ ಸಚಿವ ಚಲುವರಾಯಸ್ವಾಮಿ ಮನವಿ: ಕೇಂದ್ರ ಸಮ್ಮತಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕೋತಿಗೆ ಗ್ರಾಪಂ ಮಾಜಿ ಅಧ್ಯಕ್ಷರಿಂದ ಅಂತ್ಯ ಸಂಸ್ಕಾರ: ರಾತ್ರಿ… ಜಾತಿಗಣತಿ ವರದಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡನೆ: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ… ಸಂಭ್ರಮ- ಸಡಗರಕ್ಕೆ ಸಾಕ್ಷಿಯಾದ ಕಡಲನಗರಿಯ ಮಂಗಳಾ ಕ್ರೀಡಾಂಗಣ: 4500 ಕ್ರೀಡಾಪಟುಗಳ ಪಾದಸ್ಪರ್ಶ ಎಷ್ಟಾದರೂ ಹಣ-ಸವಲತ್ತು ಕೇಳಿ ಕೊಡ್ತೀನಿ, ಆದರೆ ಒಲಂಪಿಕ್ ಮೆಡಲ್ ತನ್ನಿ: ಮಂಗಳೂರಿನಲ್ಲಿ ಸಿಎಂ… ಮಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಸಿಎಂ ಸಿದ್ದರಾಮಯ್ಯ… ಮಂಗಳೂರಿಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ: ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಶಿಲಾನ್ಯಾಸ ಕುರ್ಚಿಗಾಗಿ ಕಾದಾಟದಲ್ಲೇ ಎಲ್ಲರೂ ಮಗ್ನ, ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ: ಪ್ರತಿಪಕ್ಷ… ಕೆಎಎಸ್‌ ಪೂರ್ವಭಾವಿ ಮರುಪರೀಕ್ಷೆಯ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್… ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ 6 ಬಾರಿ ಚಾಕು ಇರಿತ: ಮುಂಜಾನೆ…

ಇತ್ತೀಚಿನ ಸುದ್ದಿ

60 ಅಡಿ ಆಳದ ಬಾವಿಗೆ ಬಿದ್ದ 94ರ ಹರೆಯದ ವೃದ್ದೆ: ಪೈಪ್ ಹಿಡಿದು 1 ತಾಸು ಹೋರಾಡಿದ ಅಜ್ಜಿ!

03/12/2024, 12:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಂ

ಸುಮಾರು 60 ಅಡಿ ಆಳದ ಬಾವಿಗೆ ಬಿದ್ದ 94ರ ಹರೆಯದ ಅಜ್ಜಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ ಘಟನೆಗೆ
ಕೊಪ್ಪ ತಾಲೂಕಿನ ಮರಕಟ್ಟೆ ಗ್ರಾಮ ಸಾಕ್ಷಿಯಾಗಿದೆ.


ಬಾವಿಯೊಳಗೆ ಬಿದ್ದ ಕಮಲ (94) ಎಂಬ ವಯೋವೃದ್ದೆ
ಬಾವಿಯೊಳಗಿನ ಪೈಪ್ ಹಿಡಿದು ಮುಳುಗದಂತೆ ಸಾಹಸ ಮೆರೆದಿದ್ದಾರೆ. ಒಂದು ಗಂಟೆಗೂ ಹೆಚ್ಚು ಕಾಲ ಪೈಪ್ ಹಿಡಿದು ಸಾವು -ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕದಳ ಸಿಬ್ಬಂದಿಗಳು
ಬಾವಿಯಲ್ಲಿದ್ದ ವೃದ್ದೆಯ ರಕ್ಷಣೆ ಮಾಡಿದ್ದಾರೆ. ಹಗ್ಗದ ಸಹಾಯದಿಂದ ವೃದ್ದೆಯನ್ನ ಮೇಲೆಕ್ಕೆತ್ತಿದ್ದ ಅಗ್ನಿಶಾಮಕ ಸಿಬ್ಬಂದಿ ವಿಶ್ವನಾಥ ಅವರು ಮೇಲೆ ತಂದಿದ್ದಾರೆ. ಅಗ್ನಿಶಾಮಕ ದಳದ ಕಾರ್ಯಕ್ಕೆ ಸ್ಥಳಿಯರ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು