7:30 AM Thursday20 - November 2025
ಬ್ರೇಕಿಂಗ್ ನ್ಯೂಸ್
ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌…

ಇತ್ತೀಚಿನ ಸುದ್ದಿ

60 ಸೀಟಿನ ಸರಕಾರಿ ಬಸ್ಸಿನಲ್ಲಿ 150ಕ್ಕೂ ಹೆಚ್ಚು ಪ್ರಯಾಣಿಕರು: ಮತ್ತಷ್ಟು ಮಂದಿಯ ಹತ್ತಿಸುವಂತೆ ಕಂಡೆಕ್ಟರ್ ಜತೆ ಮಹಿಳೆಯರ ವಾಗ್ವಾದ!!

29/08/2023, 15:42

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ತುಂಬಿ ತುಳುಕುತ್ತಿದ್ದ ಸರಕಾರಿ ಬಸ್ಸಿನಲ್ಲಿ ಮತ್ತಷ್ಟು ಪ್ರಯಾಣಿಕರನ್ನು ಹತ್ತಿಸಿಕೊಳ್ಳುವಂತೆ ಒತ್ತಾಯಿಸಿ ಉತ್ತರ ಕರ್ನಾಟಕ ಭಾಗದ ಪ್ರವಾಸಿ ಮಹಿಳೆಯರು ಕಂಡೆಕ್ಟರ್ ಜತೆ ಜಗಳವಾಡಿದ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಸ್ ನಿಲ್ದಾಣದಲ್ಲಿ ನಡೆದಿದೆ.
60 ಸೀಟಿನ ಸರ್ಕಾರಿ ಬಸ್ಸಲ್ಲಿ, 150 ಪ್ರಯಾಣಿಕರು ತುಂಬಿದ್ದರು. ಬಸ್ಸಿಗೆ ಇನ್ನು ಜನರನ್ನ ಹತ್ತಿಸುವಂತೆ ಮಹಿಳೆಯರ ದುಂಬಾಲು ಬಿದ್ದರು. ಈ ಸಂದರ್ಭದಲ್ಲಿ ಕಂಟಕ್ಟರ್ ಜೊತೆ ಮಾತಿನ ಸಮರ ಮಹಿಳೆಯರಿಂದ ನಡೆಯಿತು. ಕೊಟ್ಟಿಗೆಹಾರದಿಂದ ಹೊರನಾಡಿಗೆ ಹೊರಟಿದ್ದ ಸರ್ಕಾರಿ ಬಸ್ಸಿನಲ್ಲಿ ಈ ಘಟನೆ ನಡೆದಿದೆ.


ಬಸ್ಸಿನಲ್ಲಿ ನಿಲ್ಲೋಕು ಜಾಗ ಇಲ್ಲ, ಬೇರೆ ಬಸ್ಸಿಗೆ ಹೋಗಿ ಅಂತ ಕಂಡಕ್ಟರ್ ಹೇಳಿದಾಗ ಮಹಿಳೆಯರು ಜಗಳ ಶುರುಮಾಡಿದರು. ಉತ್ತರ ಕರ್ನಾಟಕದಿಂದ ಧಾರ್ಮಿಕ ಕ್ಷೇತ್ರಕ್ಕೆ ಪ್ರವಾಸಕ್ಕೆ ಬಂದಿರುವ ಮಹಿಳೆಯರು ಕಂಡೆಕ್ಟರ್ ಜತೆ ವಾಗ್ವಾದ ನಡೆಸಿದರು. ಪುರುಷ ಪ್ರಯಾಣಿಕರು ಬಸ್ಸಿನ ಫುಟ್ ಬೋರ್ಡ್ ಪ್ರಯಾಣಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು