5:38 AM Saturday10 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

‘777 ಚಾರ್ಲಿ’ ಭರ್ಜರಿ ಕಲೆಕ್ಷನ್: ಶೇ. 5ರಷ್ಟನ್ನು ಪ್ರಾಣಿಗಳ ರಕ್ಷಣೆಗೆ ದೇಣಿಗೆ ನೀಡಿದ ನಟ ರಕ್ಷಿತ್ ಶೆಟ್ಟಿ

05/07/2022, 22:47

ಬೆಂಗಳೂರು(reporterkarnataka.com): ಶ್ವಾನ ಮತ್ತು ಮನುಷ್ಯನ ನಡುವಿನ ಸಂಬಂಧ ಕುರಿತಾತ ಕಥೆ ಹೊಂದಿದ ಚಿತ್ರ “777 ಚಾರ್ಲಿ”

ಯಶಸ್ವಿ 25 ದಿನ ಪೂರೈಸಿದ್ದು, ಭರ್ಜರಿ ಗಳಿಕೆಯಲ್ಲಿ ಶೇ. 5ರಷ್ಟು ಹಣವನ್ನು ಪ್ರಾಣಿ ರಕ್ಷಣೆಗೆ ನಟ ರಕ್ಷಿತ್ ಶೆಟ್ಟಿ ದೇಣಿಗೆ ನೀಡಿದ್ದಾರೆ.

ಪ್ರೇಕ್ಷಕರು ಈ ಸಿನಿಮಾವನ್ನು ಮೆಚ್ಚಿಕೊಂಡಿದ್ದು, ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ ಭರ್ಜರಿ ಕಲೆಕ್ಷನ್ ಮಾಡಿದೆ. ಈ ಚಿತ್ರ 150 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು ನಟ ರಕ್ಷಿತ್ ಶೆಟ್ಟಿ ತಿಳಿಸಿದ್ದಾರೆ.

ಲಾಭದ ಹಣದಲ್ಲಿ ಶೇ. 5ರಷ್ಟನ್ನು ಪ್ರಾಣಿಗಳ ರಕ್ಷಣೆಗಾಗಿ ದೇಣಿಗೆ ನೀಡಲಿದ್ದೇವೆ ಎಂದು ನಟ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಚಿತ್ರದ ಯಶಸ್ವಿನ ಹಿಂದೆ ತಂಡದ ಪರಿಶ್ರಮವಿದೆ. ಚಿತ್ರ ಯಶಸ್ವಿಯಾಗಿ ತೆರೆಗೆ ಬರಲು ಶ್ರಮಿಸಿದ ಚಿತ್ರ ತಂಡದ ಜೊತೆಗೆ ಚಿತ್ರದ ಶೇ. 10ರಷ್ಟು ಹಂಚಿಕೊಳ್ಳಲು ನಾವು ನಿರ್ಧರಿಸಿದ್ದೇವೆ ಎಂದು ಕೂಡ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು