11:35 PM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

‘777 ಚಾರ್ಲಿ’ ಭರ್ಜರಿ ಕಲೆಕ್ಷನ್: ಶೇ. 5ರಷ್ಟನ್ನು ಪ್ರಾಣಿಗಳ ರಕ್ಷಣೆಗೆ ದೇಣಿಗೆ ನೀಡಿದ ನಟ ರಕ್ಷಿತ್ ಶೆಟ್ಟಿ

05/07/2022, 22:47

ಬೆಂಗಳೂರು(reporterkarnataka.com): ಶ್ವಾನ ಮತ್ತು ಮನುಷ್ಯನ ನಡುವಿನ ಸಂಬಂಧ ಕುರಿತಾತ ಕಥೆ ಹೊಂದಿದ ಚಿತ್ರ “777 ಚಾರ್ಲಿ”

ಯಶಸ್ವಿ 25 ದಿನ ಪೂರೈಸಿದ್ದು, ಭರ್ಜರಿ ಗಳಿಕೆಯಲ್ಲಿ ಶೇ. 5ರಷ್ಟು ಹಣವನ್ನು ಪ್ರಾಣಿ ರಕ್ಷಣೆಗೆ ನಟ ರಕ್ಷಿತ್ ಶೆಟ್ಟಿ ದೇಣಿಗೆ ನೀಡಿದ್ದಾರೆ.

ಪ್ರೇಕ್ಷಕರು ಈ ಸಿನಿಮಾವನ್ನು ಮೆಚ್ಚಿಕೊಂಡಿದ್ದು, ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ ಭರ್ಜರಿ ಕಲೆಕ್ಷನ್ ಮಾಡಿದೆ. ಈ ಚಿತ್ರ 150 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು ನಟ ರಕ್ಷಿತ್ ಶೆಟ್ಟಿ ತಿಳಿಸಿದ್ದಾರೆ.

ಲಾಭದ ಹಣದಲ್ಲಿ ಶೇ. 5ರಷ್ಟನ್ನು ಪ್ರಾಣಿಗಳ ರಕ್ಷಣೆಗಾಗಿ ದೇಣಿಗೆ ನೀಡಲಿದ್ದೇವೆ ಎಂದು ನಟ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಚಿತ್ರದ ಯಶಸ್ವಿನ ಹಿಂದೆ ತಂಡದ ಪರಿಶ್ರಮವಿದೆ. ಚಿತ್ರ ಯಶಸ್ವಿಯಾಗಿ ತೆರೆಗೆ ಬರಲು ಶ್ರಮಿಸಿದ ಚಿತ್ರ ತಂಡದ ಜೊತೆಗೆ ಚಿತ್ರದ ಶೇ. 10ರಷ್ಟು ಹಂಚಿಕೊಳ್ಳಲು ನಾವು ನಿರ್ಧರಿಸಿದ್ದೇವೆ ಎಂದು ಕೂಡ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು