3:09 PM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

‘777 ಚಾರ್ಲಿ’ ಭರ್ಜರಿ ಕಲೆಕ್ಷನ್: ಶೇ. 5ರಷ್ಟನ್ನು ಪ್ರಾಣಿಗಳ ರಕ್ಷಣೆಗೆ ದೇಣಿಗೆ ನೀಡಿದ ನಟ ರಕ್ಷಿತ್ ಶೆಟ್ಟಿ

05/07/2022, 22:47

ಬೆಂಗಳೂರು(reporterkarnataka.com): ಶ್ವಾನ ಮತ್ತು ಮನುಷ್ಯನ ನಡುವಿನ ಸಂಬಂಧ ಕುರಿತಾತ ಕಥೆ ಹೊಂದಿದ ಚಿತ್ರ “777 ಚಾರ್ಲಿ”

ಯಶಸ್ವಿ 25 ದಿನ ಪೂರೈಸಿದ್ದು, ಭರ್ಜರಿ ಗಳಿಕೆಯಲ್ಲಿ ಶೇ. 5ರಷ್ಟು ಹಣವನ್ನು ಪ್ರಾಣಿ ರಕ್ಷಣೆಗೆ ನಟ ರಕ್ಷಿತ್ ಶೆಟ್ಟಿ ದೇಣಿಗೆ ನೀಡಿದ್ದಾರೆ.

ಪ್ರೇಕ್ಷಕರು ಈ ಸಿನಿಮಾವನ್ನು ಮೆಚ್ಚಿಕೊಂಡಿದ್ದು, ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ ಭರ್ಜರಿ ಕಲೆಕ್ಷನ್ ಮಾಡಿದೆ. ಈ ಚಿತ್ರ 150 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು ನಟ ರಕ್ಷಿತ್ ಶೆಟ್ಟಿ ತಿಳಿಸಿದ್ದಾರೆ.

ಲಾಭದ ಹಣದಲ್ಲಿ ಶೇ. 5ರಷ್ಟನ್ನು ಪ್ರಾಣಿಗಳ ರಕ್ಷಣೆಗಾಗಿ ದೇಣಿಗೆ ನೀಡಲಿದ್ದೇವೆ ಎಂದು ನಟ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಚಿತ್ರದ ಯಶಸ್ವಿನ ಹಿಂದೆ ತಂಡದ ಪರಿಶ್ರಮವಿದೆ. ಚಿತ್ರ ಯಶಸ್ವಿಯಾಗಿ ತೆರೆಗೆ ಬರಲು ಶ್ರಮಿಸಿದ ಚಿತ್ರ ತಂಡದ ಜೊತೆಗೆ ಚಿತ್ರದ ಶೇ. 10ರಷ್ಟು ಹಂಚಿಕೊಳ್ಳಲು ನಾವು ನಿರ್ಧರಿಸಿದ್ದೇವೆ ಎಂದು ಕೂಡ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು