9:57 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

‘777 ಚಾರ್ಲಿ’ ಭರ್ಜರಿ ಕಲೆಕ್ಷನ್: ಶೇ. 5ರಷ್ಟನ್ನು ಪ್ರಾಣಿಗಳ ರಕ್ಷಣೆಗೆ ದೇಣಿಗೆ ನೀಡಿದ ನಟ ರಕ್ಷಿತ್ ಶೆಟ್ಟಿ

05/07/2022, 22:47

ಬೆಂಗಳೂರು(reporterkarnataka.com): ಶ್ವಾನ ಮತ್ತು ಮನುಷ್ಯನ ನಡುವಿನ ಸಂಬಂಧ ಕುರಿತಾತ ಕಥೆ ಹೊಂದಿದ ಚಿತ್ರ “777 ಚಾರ್ಲಿ”

ಯಶಸ್ವಿ 25 ದಿನ ಪೂರೈಸಿದ್ದು, ಭರ್ಜರಿ ಗಳಿಕೆಯಲ್ಲಿ ಶೇ. 5ರಷ್ಟು ಹಣವನ್ನು ಪ್ರಾಣಿ ರಕ್ಷಣೆಗೆ ನಟ ರಕ್ಷಿತ್ ಶೆಟ್ಟಿ ದೇಣಿಗೆ ನೀಡಿದ್ದಾರೆ.

ಪ್ರೇಕ್ಷಕರು ಈ ಸಿನಿಮಾವನ್ನು ಮೆಚ್ಚಿಕೊಂಡಿದ್ದು, ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ ಭರ್ಜರಿ ಕಲೆಕ್ಷನ್ ಮಾಡಿದೆ. ಈ ಚಿತ್ರ 150 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂದು ನಟ ರಕ್ಷಿತ್ ಶೆಟ್ಟಿ ತಿಳಿಸಿದ್ದಾರೆ.

ಲಾಭದ ಹಣದಲ್ಲಿ ಶೇ. 5ರಷ್ಟನ್ನು ಪ್ರಾಣಿಗಳ ರಕ್ಷಣೆಗಾಗಿ ದೇಣಿಗೆ ನೀಡಲಿದ್ದೇವೆ ಎಂದು ನಟ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಚಿತ್ರದ ಯಶಸ್ವಿನ ಹಿಂದೆ ತಂಡದ ಪರಿಶ್ರಮವಿದೆ. ಚಿತ್ರ ಯಶಸ್ವಿಯಾಗಿ ತೆರೆಗೆ ಬರಲು ಶ್ರಮಿಸಿದ ಚಿತ್ರ ತಂಡದ ಜೊತೆಗೆ ಚಿತ್ರದ ಶೇ. 10ರಷ್ಟು ಹಂಚಿಕೊಳ್ಳಲು ನಾವು ನಿರ್ಧರಿಸಿದ್ದೇವೆ ಎಂದು ಕೂಡ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು