8:06 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ನವಮಂಗಳೂರು ಬಂದರಿಗೆ 7ನೇ ವಿಹಾರ ಹಡಗು ಆಗಮನ: ಪ್ರವಾಸಿಗರಿಗೆ ಕರಾವಳಿಯ ಸಾಂಪ್ರದಾಯಿಕ ಸ್ವಾಗತ

10/05/2025, 02:00

ಮಂಗಳೂರು(reporterkarnataka.com): ನವ ಮಂಗಳೂರು ಬಂದರಿಗೆ ಸೆವೆನ್ ಸೀಸ್ ವಾಯೇಜರ್ ಕ್ರೂಸ್ ಶುಕ್ರವಾರ ಆಗಮಿಸಿತು.


ಪ್ರಸ್ತುತ ಕ್ರೂಸ್ ಋತುವಿನ ಏಳನೇ ವಿಹಾರ ನೌಕೆ ಇದಾಗಿದೆ. M.S. ಸೆವೆನ್ ಸೀಸ್ ವಾಯೇಜರ್ ಬರ್ತ್ ನಂ. 4 ರಲ್ಲಿ ಬೆಳಗ್ಗೆ 8:30 ಗಂಟೆಗೆ ಆಗಮಿಸಿತು. ಕೊಲಂಬೊ-ಕೊಚ್ಚಿನ್-ಮಂಗಳೂರು-ಮೊರ್ಮುಗೋವ್-ಮುಂಬಯಿ-ದುಬೈ ಸಂಪರ್ಕಿಸುವ ಕರಾವಳಿ ಮಾರ್ಗದ ಭಾಗವಾಗಿ ಬಹಮಿಯನ್ ಧ್ವಜದ ಅಡಿಯಲ್ಲಿ 583 ಅಂತಾರಾಷ್ಟ್ರೀಯ ಪ್ರಯಾಣಿಕರು ಮತ್ತು 458 ಸಿಬ್ಬಂದಿಯನ್ನು ಹೊತ್ತ ಹಡಗು ಕೊಲಂಬೊದಿಂದ ಆಗಮಿಸಿತು.
ಕರಾವಳಿ ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಪ್ರದರ್ಶಿಸುವ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು.
ಅತಿಥಿಗಳನ್ನು ಚೆಂಡೆ ಮದ್ದಳೆ ಹಾಗೂ ಯಕ್ಷಗಾನ ಪ್ರದರ್ಶನದೊಂದಿಗೆ ಬರ ಮಾಡಿಕೊಳ್ಳಲಾಯಿತು. ಕ್ರೂಸ್ ಪ್ರಯಾಣಿಕರ ಸುಗಮ ವಲಸೆ, ಕಸ್ಟಮ್ಸ್ ಕ್ಲಿಯರೆನ್ಸ್ ಮತ್ತು ಆತಿಥ್ಯ ಸೇವೆಗಳಿಗೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿತ್ತು.
ಪ್ರಯಾಣಿಕರು ತಮ್ಮ ಮನರಂಜನೆಗಾಗಿ ಏರ್ಪಡಿಸಿದ್ದ ಭರತನಾಟ್ಯ ಪ್ರದರ್ಶನಗಳನ್ನು ವೀಕ್ಷಿಸುವ ಮೂಲಕ ಸ್ಥಳೀಯ ಸಂಸ್ಕೃತಿಯನ್ನು ಅನುಭವಿಸಿದರು. ಕಾರ್ಕಳ, ಮೂಡಬಿದ್ರಿಯ ಸಾವಿರ ಕಂಬದ ಬಸದಿ, ಗೋಕರ್ಣನಾಥ ದೇವಸ್ಥಾನ, ಸೋನ್ಸ್ ಫಾರ್ಮ್, ಪಿಲಿಕುಳ, ಮತ್ತು ಎಸ್‌ಎಸಿ ಚಾಪೆಲ್ ಸೇರಿದಂತೆ ಐಕಾನಿಕ್ ತಾಣಗಳಿಗೆ ಮಾರ್ಗದರ್ಶಿ ತೀರ ವಿಹಾರಗಳನ್ನು ಆಯೋಜಿಸಲಾಗಿದೆ. ಸ್ಥಳೀಯ ಮಾರುಕಟ್ಟೆಗಳು ಮತ್ತು ಬೆಲ್ಮಾಂಟ್ ಹೋಮ್‌ಗೆ ಭೇಟಿ ನೀಡಿದಾಗ ಸಾಂಪ್ರದಾಯಿಕ ಮಂಗಳೂರಿನ ಜೀವನದ ಒಂದು ನೋಟವನ್ನು ನೀಡಿತು.
ಹಡಗು ದಿನ ಸಂಜೆ ಗೋವಾದ ಮೊರ್ಮುಗೋ ಬಂದರಿಗೆ ಹೊರಟಿತು.

ಇತ್ತೀಚಿನ ಸುದ್ದಿ

ಜಾಹೀರಾತು