8:05 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

8ರ ಬಾಲಕಿಯ ಸಾಮೂಹಿಕ ಅತ್ಯಾಚಾರ, ಕೊಲೆ: 4 ಮಂದಿ ಬಂಧನ; ತುಟಿ ಬಿಚ್ಚದ ಬಿಜೆಪಿ, ಕಾಂಗ್ರೆಸ್ ನಾಯಕಿಯರು!

24/11/2021, 17:01

ಮಂಗಳೂರು(reporterkarnataka.com): ನಗರದ ಹೊರವಲಯದ ಪರಾರಿಯಲ್ಲಿ 8ರ ಹರೆಯದ ಪುಟ್ಟ ಬಾಲಕಿಯ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಲ್ಲೋ ಉತ್ತರ ಭಾರತ ಕಡೆ ಅತ್ಯಾಚಾರ ನಡೆದರೆ ರಾಜಕೀಯ ಲಾಭಕ್ಕಾಗಿ ಬೀದಿಗಿಳಿದು ಕಿರುಚಾಡುವ ಬಿಜೆಪಿ ಮತ್ತು ಕಾಂಗ್ರೆಸ್ ನ ಮಹಿಳಾ ನಾಯಕಿಯರು ಈ ಕುರಿತು ತುಟಿ ಬಿಚ್ಚದೆ ಮೌನವಹಿಸಿದ್ದಾರೆ.

ಝರ್ಖಾಂಡ್ ನಿಂದ ಕೂಲಿ ಕೆಲಸಕ್ಕೆ ಬಂದ ನಾಲ್ವರು ಆರೋಪಿಗಳು ಬಾಲಕಿಯ ಮೇಲೆ ಮೃಗೀಯಾಗಿ ಅತ್ಯಾಚಾರ ನಡೆಸಿ, ಬಳಿಕ ಕತ್ತು ಹಿಚುಕಿ ಕೊಲೆ ಮಾಡಿದ್ದಾರೆ. ಬಂಧಿತ ಆರೋಪಿಗಳನ್ನು

ಜೈಬಾನ್ ಅಲಿಯಾಸ್ ಜೈ ಸಿಂಗ್, ಮುಕೇಶ್ ಸಿಂಗ್, ಮನೀಶ್ ಟಿರ್ಕಿ ಹಾಗೂ ಮುನೀಮ್ ಸಿಂಗ್ ಎಂದು ಗುರುತಿಸಲಾಗಿದೆ.

8ರ ಹರೆಯದ ಬಾಲಕಿಗೆ ಚಾಕಲೇಟ್ ಹಾಗೂ ಸಿಹಿ ತಿಂಡಿಯ ಆಸೆ ತೋರಿಸಿ ಬಂಧಿತ ಆರೋಪಿಗಳಲ್ಲಿ ಇಬ್ಬರು ಈ ಹಿಂದೆ 3-4 ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದರು ಎಂದು ತಿಳಿದು ಬಂದಿದೆ.

ಈ ಇಬ್ಬರು ಕಾಮುಕರ ಜತೆ ಭಾನುವಾರ ದಿನ ಮತ್ತಿಬ್ಬರು ಜತೆ ಸೇರಿ ಅತ್ಯಾಚಾರ ಮಾಡಿದ್ದಾರೆ. 

ಬಾಲಕಿಗೆ ಸಿಕ್ಕಾಪಟ್ಟೆ ರಕ್ತಸ್ರಾವವಾದಾಗ ಸಿಕ್ಕಿಬೀಳಬಹುದು‌ ಎಂಬ ಭಯದಿಂದ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು