8:18 PM Friday21 - March 2025
ಬ್ರೇಕಿಂಗ್ ನ್ಯೂಸ್
ಅಂಗನವಾಡಿ ಆಹಾರ ಗುಣಮಟ್ಟದ ನಿರ್ಲಕ್ಷ್ಯ ವಹಿಸಿದರೆ ಉಪನಿರ್ದೇಶಕರ ಮೇಲೆ ಕ್ರಮ: ಸಚಿವೆ ಲಕ್ಷ್ಮೀ… ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ಸೌಲಭ್ಯ: ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಎಸ್ಸೆಸ್ಸೆಲ್ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಸ್ಪೀಕರ್ ಖಾದರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪ್ರತಿಪಕ್ಷದ… ಶಿವಮೊಗ್ಗ ಜನೌಷಧಿ ಕೇಂದ್ರದಲ್ಲಿ ಇತರ ಔಷಧಿ, ಮಾತ್ರೆಗಳ ಮಾರಾಟ: ವಿಧಾನ ಪರಿಷತ್ತಿನಲ್ಲಿ ಬಿಜೆಪಿಯ… Minior Student Suicide | ಚಿಕ್ಕಮಗಳೂರು: ಫೇಲ್ ಆಗುವ ಭಯದಿಂದ 9ನೇ ತರಗತಿ… ಅಂಗನವಾಡಿ: 2011ರ ನಂತರ ನಿವೃತ್ತಿಯಾದವರಿಗೆ ಗ್ರ್ಯಾಚ್ಯುಟಿ; ಸಿಎಂ ಜೊತೆ ಚರ್ಚಿಸಿ ಕ್ರಮ: ಸಚಿವೆ… Legislative Council | ಜಲ‌ ಮತ್ತು ವಾಯು ಕಾಯ್ದೆ ಉಲ್ಲಂಘಿಸುವ ಕೈಗಾರಿಕೆಗಳ ವಿರುದ್ಧ… ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಆರಂಭ: ಮುಖ್ಯ ಕಾರ್ಯದರ್ಶಿ ಡಾ.… Primary Teachers | ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಪರಿಶೀಲನೆಗೆ ಅಧಿಕಾರಿಗಳ ಸಮಿತಿ… ಬೆಂಗಳೂರು: 20ರಿಂದ 4 ದಿನಗಳ ಕಾಲ ಲೇಸರ್ ಚಿಕಿತ್ಸೆ, ಸರ್ಜರಿ ಅಂತಾರಾಷ್ಟ್ರೀಯ ಸಮ್ಮೇಳನ

ಇತ್ತೀಚಿನ ಸುದ್ದಿ

8ರಂದು ವರ್ಷದ ಕೊನೆಯ ಗ್ರಹಣ: ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ವೀಕ್ಷಣೆಗೆ ಅವಕಾಶ

05/11/2022, 19:42

ಮಂಗಳೂರು(reporter Karnataka.com): ಕಳೆದ ಅಕ್ಟೋಬರ್ 25ರ ಸೂರ್ಯ ಗ್ರಹಣದ ನಂತರ, ಇದೇ ನವೆಂಬರ್ 8ರ ಮಂಗಳವಾರ ಹುಣ್ಣಿಮೆಯಂದು ಈ ವರ್ಷದ ಕೊನೆಯ ಚಂದ್ರಗ್ರಹಣ ಸಂಭವಿಸಲಿದೆ.
ಅಂದು ಗ್ರಹಣವು ಮಧ್ಯಾಹ್ನ 2.39ಕ್ಕೆ ಆರಂಭವಾಗಿ 4.29ಕ್ಕೆ ಗರಿಷ್ಠ ಪ್ರಮಾಣ ತಲುಪಲಿದೆ. ನಗರದಲ್ಲಿ ಅಂದು ಸಂಜೆ 6 ಗಂಟೆಗೆ ಪಾಶ್ವ ಗ್ರಹಣದೊಂದಿಗೆ ಚಂದ್ರೋದಯವಾಗಲಿದೆ. 6.19ಕ್ಕೆ ಗ್ರಹಣ ಅಂತ್ಯವಾಗಲಿದೆ. ಈ ಸಮಯದಲ್ಲಿ ಚಂದ್ರ ದಿಗಂತದ ಅಂಚಿನಲ್ಲಿರುವ ಕಾರಣ ಗ್ರಹಣ ಕಾಣಸಿಗುವುದು ಕಷ್ಟವಾಗಿದೆ.
ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಅಂದು ಸಂಜೆ 6 ಗಂಟೆಯಿಂದ ಆಕಾಶ ವೀಕ್ಷಣಾ ಕಾರ್ಯಕ್ರಮ ಆಯೋಜಿಸಲಾಗಿದೆ. ಗುರು ಮತ್ತು ಶನಿ ಗ್ರಹಗಳನ್ನು ಹಾಗೂ ಹುಣ್ಣಿಮೆಯ ಚಂದ್ರನನ್ನು ದೂರದರ್ಶಕದ ಮೂಲಕ ಕಣ್ತುಂಬಿಕೊಳ್ಳಬಹುದಾಗಿದೆ. ಇದರೊಂದಿಗೆ ನಕ್ಷತ್ರಗಳು, ನಕ್ಷತ್ರ ಪುಂಜಗಳು ಮತ್ತು ಗ್ರಹಣಗಳನ್ನು ಪರಿಚಯಿಸಲಾಗುವುದು. ಆಸಕ್ತರು ಸದುಪಯೋಗ ಪಡೆದುಕೊಳ್ಳುವಂತೆ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು