7:10 PM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಇತ್ತೀಚಿನ ಸುದ್ದಿ

9 ದಿನಗಳಲ್ಲಿ 8 ಬಾರಿ ಪೆಟ್ರೋಲ್, ಡೀಸೆಲ್ ಬೆಲೆಯೇರಿಕೆ: ದರಯೇರಿಕೆಯ ಸಮರ್ಥಿಸಿಕೊಂಡ ವಿತ್ತ ಸಚಿವೆ

30/03/2022, 10:47

ಹೊಸದಿಲ್ಲಿ(reporterkarnataka.com): ಇಂಧನ ದರ ಪ್ರತಿ ಲೀಟರ್‌ಗೆ 80 ಪೈಸೆಗಳಷ್ಟು ಹೆಚ್ಚಿಸಲಾಗಿದೆ. ಕಳೆದ ಒಂಬತ್ತು ದಿನಗಳಲ್ಲಿ ಒಟ್ಟು 8ನೇ ಬಾರಿಗೆ ದರ ಏರಿಕೆ ಮಾಡಲಾಗಿದೆ. ಈ ಮೂಲಕ ಒಟ್ಟು ಲೀಟರ್‌ಗೆ 5 ರೂ 60 ಪೈಸೆ ಹೆಚ್ಚಳ ಮಾಡಲಾಗಿದೆ.

ನಿತ್ಯವೂ ಪೆಟ್ರೋಲ್  – ಡೀಸೆಲ್  ಬೆಲೆ ಏರಿಕೆ ಆಗುತ್ತಲೇ ಇದೆ. 9 ದಿನದಲ್ಲಿ ಇಂದು 8ನೇ ಬಾರಿಗೆ ಪೆಟ್ರೋಲ್  ಬೆಲೆ ಏರಿಕೆ ಆಗಿದೆ. ಬೆಂಗಳೂರಿನಲ್ಲಿ ಇಂದು ಲೀಟರ್   ಗೆ 30 ಪೈಸೆಗಿಂತ ಅಧಿಕವಾಗಿದೆ. ನಿನ್ನೆ ಲೀಟರ್ ಗೆ 105.62 ರೂ. ಇದ್ದದ್ದು ಇಂದು 105.94 ರೂ. ಏರಿಕೆ ಕಂಡಿದೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ರಷ್ಯಾ-ಉಕ್ರೇನ್ ಯುದ್ಧದಿಂದಾಗಿ ಪೂರೈಕೆಯಲ್ಲಿ ಆಗಿರುವ ವ್ಯತ್ಯಯದಿಂದ ಜಾಗತಿಕ ತೈಲ ಬೆಲೆಗಳು ಹೆಚ್ಚಳವಾಗಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು