11:15 AM Monday27 - October 2025
ಬ್ರೇಕಿಂಗ್ ನ್ಯೂಸ್
Kodagu | ಸುಂಟಿಕೊಪ್ಪ: ಕ್ರಿಕೆಟ್ ಆಡುತ್ತಿದ್ದ ವೇಳೆ ಯುವಕ ಹೃದಯಘಾತದಿಂದ ದಾರುಣ ಸಾವು ಮಾಧ್ಯಮ ಅಕಾಡೆಮಿಯಲ್ಲಿ ಟಿಜೆಎಸ್ ಜಾರ್ಜ್‌ ದತ್ತಿ ರಾಷ್ಟ್ರೀಯ ಪ್ರಶಸ್ತಿ ಸ್ಥಾಪನೆ Bangaluru | ಪಿಡಿಪಿಎಸ್‌ಯಡಿ ಈರುಳ್ಳಿ ಖರೀದಿ ಪ್ರಯತ್ನ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ… Bangaluru | ರಾಜ್ಯ ಸರಕಾರಕ್ಕೆ ಕೆಎಸ್ ಡಿಎಲ್ ರಿಂದ 135 ಕೋಟಿ ಡಿವಿಡೆಂಡ್… ಬೆಂಗಳೂರು ಲಾಡ್ಜ್‌ನಲ್ಲಿ ಯುವತಿ ಜತೆ ತಂಗಿದ್ದ ಯುವಕನ ಸಾವಿಗೆ ಕಿಡ್ನಿ ವೈಫಲ್ಯ ಕಾರಣ:… ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ಕಡೂರು ಸಮೀಪದ ಹಡಗಲು ಗ್ರಾಮ ಅಕ್ಷರಶಃ ಜಲಾವೃತ ಕೊಡಗಿನಲ್ಲಿ ಅಸ್ಸಾಂ ಕಾರ್ಮಿಕರಿಂದ ಆಟೋ ಚಾಲಕನ ಮೇಲೆ ಹಲ್ಲೆ: ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ… ಕೊಡ್ಲಿಪೇಟೆಯಲ್ಲಿ ಉದ್ಯಮಿ ಮೇಲೆ ಲಾರಿ ಹರಿಸಿ ಕೊಲೆ ಯತ್ನ: ವಾಹನ ಬಿಟ್ಟು ಚಾಲಕ… ಪುತ್ತೂರು: ಅಕ್ರಮ ಜಾನುವಾರು ಸಾಗಾಟ; ಆರೋಪಿ ಕಾಲಿಗೆ ಪೊಲೀಸರು ಗುಂಡೇಟು; ಓರ್ವನ ಸೆರೆ,… ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ…

ಇತ್ತೀಚಿನ ಸುದ್ದಿ

ಮಂಗಳೂರು: ಇಂದು 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ; ಸ್ಪೀಕರ್, ಉಸ್ತುವಾರಿ ಸಚಿವರ ಉಪಸ್ಥಿತಿ

28/10/2024, 22:13

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಆಯುಷ್ ಕಾಲೇಜುಗಳು ಇವರ ಸಂಯುಕ್ತ ಆಶ್ರಯದಲ್ಲಿ 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮ ಅಕ್ಟೋಬರ್ 29ರಂದು ಬೆಳಿಗ್ಗೆ 10 ಗಂಟೆಗೆ ನಗರದ ವೆನ್‍ಲಾಕ್ ಆಸ್ಪತ್ರೆ ಆವರಣದಲ್ಲಿರುವ ಆಯುಷ್ ಸಂಯುಕ್ತ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದೆ.


ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರ ಉಪಸ್ಥಿತಿಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಉಡುಪಿಯ ಎಸ್.ಡಿ.ಎಂ ಆಯುರ್ವೇದ ಕಾಲೇಜಿನ ಪ್ರಾಶುಂಪಾಲರು ಡಾ|| ಮಮತಾ ಕೆ.ಪಿ. ಮಹಿಳಾ ಸಬಲೀಕರಣಕ್ಕಾಗಿ ಆಯುರ್ವೇದ ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ ಎಂದು ಆಯುಷ್ ಇಲಾಖೆಯ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು