1:35 PM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ

18/12/2025, 23:07

ಬೆಳಗಾವಿ(reporterkarnataka.com): ಕೊಡಗು ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಕೆಲಸಕ್ಕೆ ಎಂದು ಆಗಮಿಸುವ ವಲಸಿಗರ ಕಾರ್ಮಿಕರಿಂದ ಅಕ್ರಮ ಚಟುವಟಿಕೆಗಳು ಹೆಚ್ಚಾಗಿದೆ, ಇದಕ್ಕೆ ಕಡಿವಾಣ ಹಾಕುವಂತೆ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅವರು ಸದನದ ಗಮನ ಸೆಳೆದರು. ಕೊಡಗು ಜಿಲ್ಲೆಯಲ್ಲಿ ವಲಸಿಗ ಕಾರ್ಮಿಕರಿಂದ ಸಾಕಷ್ಟು ಕ್ರೈಂ ನಡೆದಿದ್ದು ಇದಕ್ಕೆ ಕಡಿವಾಣ ಆಗಬೇಕಿದೆ ಎಂದರು. ಇದಕ್ಕೆ ಉತ್ತರ ನೀಡಿದ ಗೃಹ ಸಚಿವ ಡಾ. ಪರಮೇಶ್ವರ್ ಕ್ರಮ ತೆಗೆದು ಕೊಂಡಿದ್ದೇವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು