2:58 PM Tuesday4 - August 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು…

ಇತ್ತೀಚಿನ ಸುದ್ದಿ

ತುರುವಿಹಾಳ ಪಟ್ಟಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಂಬುಲೆನ್ಸ್ ಸೇವೆ ಆರಂಭ: ಶಾಸಕ ಬಸವನಗೌಡ ಚಾಲನೆ

05/09/2021, 13:14

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
info.reporterkarnataka@gmail.com

ತುರ್ವಿಹಾಳ ಪಟ್ಟಣದಲ್ಲಿ ಆರೋಗ್ಯ ಇಲಾಖೆಯ ಆ್ಯಂಬುಲೆನ್ಸ್ ಗೆ  ಶಾಸಕ ಬಸವನಗೌಡ ತುರುವಿಹಾಳ ಚಾಲನೆ ನೀಡಿದರು.
ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕರು, ಸಾರ್ವಜನಿಕರ ಹಿತದೃಷ್ಟಿಯಿಂದ ಜನರಿಗೆ ಅನುಕೂಲವಾಗಲೆಂದು ಸಮರ್ಪಿಸಲಾಗಿದೆ.

ಅಂಬುಲೆನ್ಸ್ ವಾಹನ ಗರ್ಭಿಣಿ ಸ್ತ್ರೀಯರಿಗೆ, ವೃದ್ಧರಿಗೆ ಎಲ್ಲರಿಗೂ ಅನುಕೂಲವಾಗಲಿದೆ. ಪ್ರತಿಯೊಂದು ಹೋಬಳಿ ಮಟ್ಟದಲ್ಲಿ ವಾಹನ ಸಂಚರಿಸಲಿದೆ.ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಮಲ್ಲನಗೌಡ ದೇವರಮನಿ, ಸಿದ್ದನಗೌಡ ಮಾಟೂರ್,  ಫಾರೂಕ್ ಸಾಬ್,  ಉಮರ ಸಾಬ್,  ಭೀಮದಾಸರ, ಪಪಂ ಮಾಜಿ ಉಪಾಧ್ಯಕ್ಷ ಬಾಪುಗೌಡ ಕರಿಯಪ್ಪ, ಮಾಜಿ ಸದಸ್ಯ ಅಬುತ್ರಾಬ್ ರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 2021-22 ನೇ  ಸಾಲಿನ ಅನುದಾನದಲ್ಲಿ ತುರುವಿಹಾಳ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಂಬುಲೆನ್ಸ್ ಸೇವೆಯನ್ನು ಉದ್ಘಾಟಿಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು