8:16 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಸಿಂದಗಿ | ಅತ್ಯಾಚಾರ ಆರೋಪಿ ಆತ್ಮಹತ್ಯೆ ಪ್ರಕರಣ : ಧಕ್ಷ ಅಧಿಕಾರಿ ನ್ಯಾಮಗೌಡ ವರ್ಗಾವಣೆ

05/09/2021, 13:36

ವಿಜಯಪುರ(reporterkarnataka.com)

ವಿಜಯಪುರ ಜಿಲ್ಲೆ ಸಿಂದಗಿ ಬಳಿ ನಡೆದ 13 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ಹೊಸ ತಿರುವನ್ನು ಕಂಡುಕೊಂಡಿದೆ.

ಕೆಲವು ದಿನಗಳ ಹಿಂದೆ ಅತ್ಯಾಚಾರ ಆರೋಪಿ ಠಾಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಜನರ ಆಕ್ರೋಶಕ್ಕೂ ಕಾರಣವಾಗಿತ್ತು. ಈ ಹಿನ್ನೆಲೆ ಕರ್ತವ್ಯ ಲೋಪ ಆರೋಪದಿಂದ ಐವರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿತ್ತು. ‌

ಪ್ರಕರಣದ ತನಿಖೆ ನಡೆಸುತ್ತಿದ್ದ ಅಧಿಕಾರಿಯನ್ನು ಸಹ ರಾಜ್ಯ ಪೊಲೀಸ್​ ಮಹಾನಿರ್ದೇಶಕರು ಆದೇಶ ಹೊರಡಿಸಿ, ವರ್ಗಾವಣೆ ಮಾಡಿದ್ದರು. ಇದೀಗ ದಕ್ಷ ಅಧಿಕಾರಿ ನ್ಯಾಮಗೌಡರನ್ನು ಏಕಾಏಕಿ ಎತ್ತಂಗಡಿ ಮಾಡಿರುವುದು ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.‌ ನ್ಯಾಮಗೌಡ ಅವರಿಗೆ ಡಿವೈಎಸ್ಪಿಯಾಗಿ ಪದೋನ್ನತಿ ನೀಡಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು