7:53 AM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಸಿಂದಗಿ | ಅತ್ಯಾಚಾರ ಆರೋಪಿ ಆತ್ಮಹತ್ಯೆ ಪ್ರಕರಣ : ಧಕ್ಷ ಅಧಿಕಾರಿ ನ್ಯಾಮಗೌಡ ವರ್ಗಾವಣೆ

05/09/2021, 13:36

ವಿಜಯಪುರ(reporterkarnataka.com)

ವಿಜಯಪುರ ಜಿಲ್ಲೆ ಸಿಂದಗಿ ಬಳಿ ನಡೆದ 13 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ಹೊಸ ತಿರುವನ್ನು ಕಂಡುಕೊಂಡಿದೆ.

ಕೆಲವು ದಿನಗಳ ಹಿಂದೆ ಅತ್ಯಾಚಾರ ಆರೋಪಿ ಠಾಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಜನರ ಆಕ್ರೋಶಕ್ಕೂ ಕಾರಣವಾಗಿತ್ತು. ಈ ಹಿನ್ನೆಲೆ ಕರ್ತವ್ಯ ಲೋಪ ಆರೋಪದಿಂದ ಐವರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿತ್ತು. ‌

ಪ್ರಕರಣದ ತನಿಖೆ ನಡೆಸುತ್ತಿದ್ದ ಅಧಿಕಾರಿಯನ್ನು ಸಹ ರಾಜ್ಯ ಪೊಲೀಸ್​ ಮಹಾನಿರ್ದೇಶಕರು ಆದೇಶ ಹೊರಡಿಸಿ, ವರ್ಗಾವಣೆ ಮಾಡಿದ್ದರು. ಇದೀಗ ದಕ್ಷ ಅಧಿಕಾರಿ ನ್ಯಾಮಗೌಡರನ್ನು ಏಕಾಏಕಿ ಎತ್ತಂಗಡಿ ಮಾಡಿರುವುದು ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.‌ ನ್ಯಾಮಗೌಡ ಅವರಿಗೆ ಡಿವೈಎಸ್ಪಿಯಾಗಿ ಪದೋನ್ನತಿ ನೀಡಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು