5:18 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ

26/12/2025, 19:50

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಇದು ಬೇಲಿಯೇ ಎದ್ದು ಹೊಲ ಮೇಯ್ದoತೆ ಎನ್ನುವ ಗಾದೆ ಮಾತಿನಂತೆ ಕೊಡಗು ಜಿಲ್ಲೆಯಲ್ಲಿ ಅರಣ್ಯ ರಕ್ಷಣೆ ಮಾಡಬೇಕಾದವರು ಬೆಲೆ ಬಾಳುವ ಮರವನ್ನು ಕಳುವು ಮಾಡಿರುವ ಘಟನೆ ನಡೆದಿದೆ. ಈ ಹಿಂದೆ ಸೋಮವಾರಪೇಟೆ ತಾಲ್ಲೂಕಿನ ಕಾಜೂರು ಬಳಿ ಮೀಸಲು ಅರಣ್ಯದಲ್ಲಿ ಮರಗಳ ಕಳ್ಳತನ ಬಗ್ಗೆ ದೂರು ಹಿನ್ನಲೆಯಲ್ಲಿ ಕಾರ್ಯಾಚರಣೆ ನಡೆಸಿದ ಇಲಾಖೆಗೆ ಶಾಕ್ ಆಗಿದ್ದರೆ, ಕಳ್ಳರನ್ನು ಹಿಡಿಯುವ ವೇಳೆ ಸಂಘರ್ಷ ಉಂಟಾಗಿದ್ದು,ಈ ವೇಳೆ ಅಧಿಕಾರಿ ಚಂದ್ರಶೇಖರ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ದಾಳಿ ವೇಳೆ ಲೋಡರ್ ಸಂತೋಷ್ ನನ್ನು ಬಂಧಿಸಿದ್ದು ಉಳಿದ ನಾಲ್ವರು ತಲೆ ಮರೆಸಿಕೊಂಡಿದ್ದಾರೆ. ನಾಪತ್ತೆಯಾದ ಎಲ್ಲರೂ ಅರಣ್ಯ ಇಲಾಖೆಯಲ್ಲಿ ಹಂಗಾಮಿ ನೌಕರರು ಎಂದು ತಿಳಿದು ಬಂದಿದೆ. ಸದ್ಯ ಎಡವಾರೆ ಮೀಸಲು ಅರಣ್ಯದಲ್ಲಿ 25 ಮರಗಳು ಕಳುವಾಗಿದ್ದು ಈ ವರೆಗೆ 7 ಮರ ಹಾಗೂ ಪಿಕ್ ಅಪ್ ಅನ್ನು ವಶಕ್ಕೆ ಪಡೆಯಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು