4:53 PM Friday8 - May 2026
ಬ್ರೇಕಿಂಗ್ ನ್ಯೂಸ್
ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್

ಇತ್ತೀಚಿನ ಸುದ್ದಿ

ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ

26/12/2025, 19:50

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಇದು ಬೇಲಿಯೇ ಎದ್ದು ಹೊಲ ಮೇಯ್ದoತೆ ಎನ್ನುವ ಗಾದೆ ಮಾತಿನಂತೆ ಕೊಡಗು ಜಿಲ್ಲೆಯಲ್ಲಿ ಅರಣ್ಯ ರಕ್ಷಣೆ ಮಾಡಬೇಕಾದವರು ಬೆಲೆ ಬಾಳುವ ಮರವನ್ನು ಕಳುವು ಮಾಡಿರುವ ಘಟನೆ ನಡೆದಿದೆ. ಈ ಹಿಂದೆ ಸೋಮವಾರಪೇಟೆ ತಾಲ್ಲೂಕಿನ ಕಾಜೂರು ಬಳಿ ಮೀಸಲು ಅರಣ್ಯದಲ್ಲಿ ಮರಗಳ ಕಳ್ಳತನ ಬಗ್ಗೆ ದೂರು ಹಿನ್ನಲೆಯಲ್ಲಿ ಕಾರ್ಯಾಚರಣೆ ನಡೆಸಿದ ಇಲಾಖೆಗೆ ಶಾಕ್ ಆಗಿದ್ದರೆ, ಕಳ್ಳರನ್ನು ಹಿಡಿಯುವ ವೇಳೆ ಸಂಘರ್ಷ ಉಂಟಾಗಿದ್ದು,ಈ ವೇಳೆ ಅಧಿಕಾರಿ ಚಂದ್ರಶೇಖರ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ದಾಳಿ ವೇಳೆ ಲೋಡರ್ ಸಂತೋಷ್ ನನ್ನು ಬಂಧಿಸಿದ್ದು ಉಳಿದ ನಾಲ್ವರು ತಲೆ ಮರೆಸಿಕೊಂಡಿದ್ದಾರೆ. ನಾಪತ್ತೆಯಾದ ಎಲ್ಲರೂ ಅರಣ್ಯ ಇಲಾಖೆಯಲ್ಲಿ ಹಂಗಾಮಿ ನೌಕರರು ಎಂದು ತಿಳಿದು ಬಂದಿದೆ. ಸದ್ಯ ಎಡವಾರೆ ಮೀಸಲು ಅರಣ್ಯದಲ್ಲಿ 25 ಮರಗಳು ಕಳುವಾಗಿದ್ದು ಈ ವರೆಗೆ 7 ಮರ ಹಾಗೂ ಪಿಕ್ ಅಪ್ ಅನ್ನು ವಶಕ್ಕೆ ಪಡೆಯಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು