11:27 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕರಾವಳಿ ಟೆಕ್ಸ್ ಟೈಲ್ಸ್ ರೆಡಿಮೇಡ್ಸ್ ಮತ್ತು ಫೂಟ್ ವೇರ್ ಡೀಲರ್ಸ್ ಅಸೋಸಿಯೇಶನ್‌ ಪದಾಧಿಕಾರಿಗಳು ಶಾಸಕರ ಜತೆ ಹೇಳಿದ್ದೇನು?

05/09/2021, 22:57

ಮಂಗಳೂರು(reporterkarnataka.com): ಕರಾವಳಿ ಟೆಕ್ಸ್ ಟೈಲ್ಸ್ ರೆಡಿಮೇಡ್ಸ್ ಮತ್ತು  ಫೂಟ್ ವೇರ್ ಡೀಲರ್ಸ್ ಅಸೋಸಿಯೇಷನ್‌ ಅಧ್ಯಕ್ಷ ಸಂತೋಷ್ ಕಾಮತ್ ನೇತೃತ್ವದಲ್ಲಿ ಮಂಗಳೂರು ಉತ್ತರ ಶಾಸಕ ಡಾ. ಭರತ್ ವೈ ಶೆಟ್ಟಿ  ಹಾಗೂ ವೇದವ್ಯಾಸ್ ಕಾಮತ್  ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಯಿತು.

ಉಭಯ ಜಿಲ್ಲೆಯಲ್ಲಿ ವೀಕ್ ಎಂಡ್ ಕರ್ಫ್ಯೂವಿನಿಂದಾಗಿ ವ್ಯಾಪಾರಿಗಳು ಅನುಭವಿಸುತ್ತಿರುವ ಕಷ್ಟ ನಷ್ಟಗಳ ಬಗ್ಗೆ ಶಾಸಕರಿಗೆ ವಿವರವಾಗಿ ತಿಳಿಸಲಾಯಿತು. ಇದಕ್ಕೆ ಪೂರಕವಾಗಿ ಸ್ಪಂದಿಸಿರುವ ಶಾಸಕರು ಸ್ಥಳದಲ್ಲಿಯೇ ಹಾಗೂ ಈ ಕುರಿತು ಮುಖ್ಯಮಂತ್ರಿ ಗಳೊಂದಿಗೆ ಮಾತನಾಡುವ ಭರವಸೆಯನ್ನು ನೀಡಿದ್ದಾರೆ. 

ಈ ಸಂದರ್ಭದಲ್ಲಿ ಸಂಘದ ವಕ್ತಾರ ಎಂ.ಪಿ. ದಿನೇಶ್ ಹಾಗೂ ಸದಸ್ಯರು ಜತೆಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು