5:53 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:…

ಇತ್ತೀಚಿನ ಸುದ್ದಿ

ಕರಾವಳಿ ಟೆಕ್ಸ್ ಟೈಲ್ಸ್ ರೆಡಿಮೇಡ್ಸ್ ಮತ್ತು ಫೂಟ್ ವೇರ್ ಡೀಲರ್ಸ್ ಅಸೋಸಿಯೇಶನ್‌ ಪದಾಧಿಕಾರಿಗಳು ಶಾಸಕರ ಜತೆ ಹೇಳಿದ್ದೇನು?

05/09/2021, 22:57

ಮಂಗಳೂರು(reporterkarnataka.com): ಕರಾವಳಿ ಟೆಕ್ಸ್ ಟೈಲ್ಸ್ ರೆಡಿಮೇಡ್ಸ್ ಮತ್ತು  ಫೂಟ್ ವೇರ್ ಡೀಲರ್ಸ್ ಅಸೋಸಿಯೇಷನ್‌ ಅಧ್ಯಕ್ಷ ಸಂತೋಷ್ ಕಾಮತ್ ನೇತೃತ್ವದಲ್ಲಿ ಮಂಗಳೂರು ಉತ್ತರ ಶಾಸಕ ಡಾ. ಭರತ್ ವೈ ಶೆಟ್ಟಿ  ಹಾಗೂ ವೇದವ್ಯಾಸ್ ಕಾಮತ್  ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಯಿತು.

ಉಭಯ ಜಿಲ್ಲೆಯಲ್ಲಿ ವೀಕ್ ಎಂಡ್ ಕರ್ಫ್ಯೂವಿನಿಂದಾಗಿ ವ್ಯಾಪಾರಿಗಳು ಅನುಭವಿಸುತ್ತಿರುವ ಕಷ್ಟ ನಷ್ಟಗಳ ಬಗ್ಗೆ ಶಾಸಕರಿಗೆ ವಿವರವಾಗಿ ತಿಳಿಸಲಾಯಿತು. ಇದಕ್ಕೆ ಪೂರಕವಾಗಿ ಸ್ಪಂದಿಸಿರುವ ಶಾಸಕರು ಸ್ಥಳದಲ್ಲಿಯೇ ಹಾಗೂ ಈ ಕುರಿತು ಮುಖ್ಯಮಂತ್ರಿ ಗಳೊಂದಿಗೆ ಮಾತನಾಡುವ ಭರವಸೆಯನ್ನು ನೀಡಿದ್ದಾರೆ. 

ಈ ಸಂದರ್ಭದಲ್ಲಿ ಸಂಘದ ವಕ್ತಾರ ಎಂ.ಪಿ. ದಿನೇಶ್ ಹಾಗೂ ಸದಸ್ಯರು ಜತೆಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು