7:19 AM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ದಾವಣಗೆರೆ: ಪತ್ರಕರ್ತ ವಿರೂಪಾಕ್ಷಯ್ಯ ಸ್ವಾಮಿಗೆ ಮಾಧ್ಯಮ ಕಾಯಕ ರತ್ನ ಪ್ರಶಸ್ತಿ ಪ್ರದಾನ

29/12/2025, 19:25

ದಾವಣಗೆರೆ(reporterkarnataka.com): ಪ್ರಜಾ ಪವರ್ ಟಿವಿ ವಾಹಿನಿಯ ವರದಿಗಾರ
ವಿರೂಪಾಕ್ಷಯ್ಯ ಸ್ವಾಮಿ ಸಾರಲಿಮಠ ಅಂತರಗಂಗೆ ಅವರಿಗೆ ಮಾಧ್ಯಮ ಕಾಯಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.
ದಾವಣಗೆರೆಯಲ್ಲಿ ವಿದ್ಯಾ ನಗರದ ಕನ್ನಡ ಕುವೆಂಪು ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶರಣರ ಉಪಸ್ಥಿತಿಯಲ್ಲಿ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.


ವಿಶ್ವಧರ್ಮ ಭಾವೈಕ್ಯತೆ ಆರನೇ ಸಮ್ಮೇಳನ ಭವ್ಯ ಶರಣರ ದಿವ್ಯ ಸಾನಿಧ್ಯದಲ್ಲಿ ವಿಶ್ವದರ್ಶನ ಫೌಂಡೇಶನ್ ಅಧ್ಯಕ್ಷ ಡಾ. ಎಸ್. ಎಸ್. ಪಾಟೀಲ್ ಅವರ ನೇತೃತ್ವದಲ್ಲಿ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಅವರಿಗೆ ಮಾಧ್ಯಮ ರಾಷ್ಟ್ರೀಯ ಕಾಯಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮಠಾಧೀಶರು ಮಾತನಾಡಿ ಸಮಾಜದಲ್ಲಿ ಪತ್ರಿಕಾರಂಗಕ್ಕೆ ದೊಡ್ಡ ಗೌರವವಿದೆ. ಅದನ್ನು ನಾವೆಲ್ಲರೂ ಕಾಪಾಡಿಕೊಂಡು ಹೋಗಬೇಕು. ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಎಂದು ದೊಡ್ಡ ಕಾರ್ಯ ಮಾಡುತ್ತಿರುವುದು ಸಂತೋಷದ ವಿಷಯ ಎಂದರು.
ಈ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ನ ಮಂಜುನಾಥ್ ಮಾಡ್ಯಾಳ, ನಾಡಿನ ಮಠಾಧೀಶರು ಇನ್ನೂ ಅನೇಕ ಶರಣರು ಭಾಗವಹಿಸಿ ಪ್ರತಿಭಾ ಪುರಸ್ಕಾರ ಮಾಡಿ ಶುಭ ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು