7:26 PM Monday29 - December 2025
ಬ್ರೇಕಿಂಗ್ ನ್ಯೂಸ್
ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ

ಇತ್ತೀಚಿನ ಸುದ್ದಿ

ದಾವಣಗೆರೆ: ಪತ್ರಕರ್ತ ವಿರೂಪಾಕ್ಷಯ್ಯ ಸ್ವಾಮಿಗೆ ಮಾಧ್ಯಮ ಕಾಯಕ ರತ್ನ ಪ್ರಶಸ್ತಿ ಪ್ರದಾನ

29/12/2025, 19:25

ದಾವಣಗೆರೆ(reporterkarnataka.com): ಪ್ರಜಾ ಪವರ್ ಟಿವಿ ವಾಹಿನಿಯ ವರದಿಗಾರ
ವಿರೂಪಾಕ್ಷಯ್ಯ ಸ್ವಾಮಿ ಸಾರಲಿಮಠ ಅಂತರಗಂಗೆ ಅವರಿಗೆ ಮಾಧ್ಯಮ ಕಾಯಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.
ದಾವಣಗೆರೆಯಲ್ಲಿ ವಿದ್ಯಾ ನಗರದ ಕನ್ನಡ ಕುವೆಂಪು ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶರಣರ ಉಪಸ್ಥಿತಿಯಲ್ಲಿ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.


ವಿಶ್ವಧರ್ಮ ಭಾವೈಕ್ಯತೆ ಆರನೇ ಸಮ್ಮೇಳನ ಭವ್ಯ ಶರಣರ ದಿವ್ಯ ಸಾನಿಧ್ಯದಲ್ಲಿ ವಿಶ್ವದರ್ಶನ ಫೌಂಡೇಶನ್ ಅಧ್ಯಕ್ಷ ಡಾ. ಎಸ್. ಎಸ್. ಪಾಟೀಲ್ ಅವರ ನೇತೃತ್ವದಲ್ಲಿ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಅವರಿಗೆ ಮಾಧ್ಯಮ ರಾಷ್ಟ್ರೀಯ ಕಾಯಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮಠಾಧೀಶರು ಮಾತನಾಡಿ ಸಮಾಜದಲ್ಲಿ ಪತ್ರಿಕಾರಂಗಕ್ಕೆ ದೊಡ್ಡ ಗೌರವವಿದೆ. ಅದನ್ನು ನಾವೆಲ್ಲರೂ ಕಾಪಾಡಿಕೊಂಡು ಹೋಗಬೇಕು. ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಎಂದು ದೊಡ್ಡ ಕಾರ್ಯ ಮಾಡುತ್ತಿರುವುದು ಸಂತೋಷದ ವಿಷಯ ಎಂದರು.
ಈ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ನ ಮಂಜುನಾಥ್ ಮಾಡ್ಯಾಳ, ನಾಡಿನ ಮಠಾಧೀಶರು ಇನ್ನೂ ಅನೇಕ ಶರಣರು ಭಾಗವಹಿಸಿ ಪ್ರತಿಭಾ ಪುರಸ್ಕಾರ ಮಾಡಿ ಶುಭ ಹಾರೈಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು