5:54 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:…

ಇತ್ತೀಚಿನ ಸುದ್ದಿ

ಕ್ಲಬ್ ಹೌಸ್ ನಲ್ಲಿ ಇಂದು ಮೊದಲ ಬಾರಿಗೆ ಪೇಜಾವರ ಶ್ರೀ, ಡಾ. ಕೆ. ಕೆ. ಮುಹಮದ್ ಅವರ ಉಪನ್ಯಾಸ; ಅಯೋಧ್ಯೆಯ ಕುರಿತು ವಿಚಾರ ಮಂಥನ

06/09/2021, 11:06

ಮಂಗಳೂರು(reporterkarnataka.com): ‘ಅಯೋಧ್ಯೆ – ರಾಷ್ಟ್ರಜಾಗೃತಿಯ ಅಸ್ಮಿತೆ’ ವಿಷಯದ ಕುರಿತು ವಿಚಾರ ಮಂಥನ ವಿಶೇಷ ಕಾರ್ಯಕ್ರಮ ಸೆಪ್ಟೆಂಬರ್ 6ರಂದು(ಸೋಮವಾರ)ರಂದು ರಾತ್ರಿ 8 ಗಂಟೆಗೆ ಕ್ಲಬ್ ಹೌಸ್ ನಲ್ಲಿ ನಡೆಯಲಿದೆ.

ಶ್ರೀರಾಮಚಂದ್ರನ ಮಂದಿರ ನಿರ್ಮಾಣವಾಗುತ್ತಿರುವ ಈ ಹೊತ್ತಿನಲ್ಲಿ, ಇಡಿಯ ಹೋರಾಟ ರೂಪುಗೊಂಡ ಬಗೆ, ವಿವಾದ ಪರಿಹಾರವಾದ ರೀತಿ, ಪುರಾತತ್ವ ದಾಖಲೆಗಳ ವಿವರಗಳು, ದೇಶದ ಪ್ರತಿಯೊಬ್ಬರಲ್ಲೂ ರಾಷ್ಟ್ರಾಭಿಮಾನ ಜಾಗೃತವಾದ ಬಗೆ.. ಇವೆಲ್ಲವನ್ನೂ ಮೆಲುಕು ಹಾಕುವ ಒಂದು ವಿಶೇಷ ಕಾರ್ಯಕ್ರಮ ದಿನಾಂಕ 6 ಸೆಪ್ಟೆಂಬರ್ 2021 (ಸೋಮವಾರ)ರಂದು ರಾತ್ರಿ 8 ಗಂಟೆಗೆ ಕ್ಲಬ್ ಹೌಸ್ ನಲ್ಲಿ ನಡೆಯಲಿದೆ. 

ಕಾರ್ಯಕ್ರಮದ ವಿವರ ಹೀಗಿದೆ:

ಶೀರ್ಷಿಕೆ: ‘ಅಯೋಧ್ಯೆ – ರಾಷ್ಟ್ರಜಾಗೃತಿಯ ಅಸ್ಮಿತೆ’

ಉಪಸ್ಥಿತಿ ಮತ್ತು ಮುಖ್ಯ ಉಪನ್ಯಾಸ: 

 ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು

(ಶ್ರೀ ಪೇಜಾವರ ಅಧೋಕ್ಷಜ ಮಠ, ಉಡುಪಿ ಹಾಗೂ ವಿಶ್ವಸ್ಥರು, ಶ್ರೀರಾಮಜನ್ಮಭೂಮಿ ತೀರ್ಥ ಟ್ರಸ್ಟ್, ಅಯೋಧ್ಯಾ)

ಉಪಸ್ಥಿತಿ: ಶ್ರೀ ರಾಜಶೇಖರಾನಂದ ಶ್ರೀಪಾದಂಗಳವರು

(ಗುರುಪುರ ಶ್ರೀ ವಿದ್ಯಾಮಾನ್ಯ ತೀರ್ಥ ಸಂಸ್ಥಾನಮ್, ವಜ್ರದೇಹಿ ಮಠ)

ವಿಶೇಷ ಆಮಂತ್ರಿತರು: ಪದ್ಮಶ್ರೀ ಪುರಸ್ಕೃತ ಡಾ. ಕೆ. ಕೆ. ಮುಹಮದ್

(ನಿವೃತ್ತ ಅಧಿಕಾರಿಗಳು, ಪ್ರಾಚ್ಯ ಮತ್ತು ಪುರಾತತ್ವ ಇಲಾಖೆ, ಭಾರತ ಸರಕಾರ)

ವಿಶೇಷ ಆಮಂತ್ರಿತರು: ಶ್ರೀ ಎನ್. ರವಿಕುಮಾರ್

(ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ವಿಧಾನ ಪರಿಷತ್ ಸದಸ್ಯರು, ಕರ್ನಾಟಕ ಸರಕಾರ)

ಕಾರ್ಯಕ್ರಮವನ್ನು ಅಂಕಣಕಾರ ರೋಹಿತ್ ಚಕ್ರತೀರ್ಥ  ನಡೆಸಿಕೊಡಲಿದ್ದಾರೆ. ಗಾಯಕಿ

ರಮ್ಯಾ ವಾಸಿಷ್ಠ ಪ್ರಾರ್ಥನೆ ಹಾಡಲಿದ್ದಾರೆ. ಸಮಾಜದ ಹತ್ತುಹಲವು ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು