3:46 PM Monday6 - July 2026
ಬ್ರೇಕಿಂಗ್ ನ್ಯೂಸ್
ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ…

ಇತ್ತೀಚಿನ ಸುದ್ದಿ

ಅಪಘಾತದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಖ್ಯಾತ ರಂಗಕರ್ಮಿಯ ಪುತ್ರಿ ಭವ್ಯಾರ ನೆರವಿಗೆ ಬನ್ನಿ…

31/12/2025, 20:48

ಮಂಗಳೂರು(reporterkarnataka.com): ಖ್ಯಾತ ನಾಟಕಕಾರ, ರಂಗಕರ್ಮಿ ದಿವಂಗತ ಕಲ್ಲಡ್ಕ ಶಾಂತರಾಮ ಆಚಾರ್ಯರ ಪುತ್ರಿ ಭವ್ಯ ಆಚಾರ್ಯ ಅವರು ತೀವ್ರವಾದ ಅಪಘಾತದಿಂದಾಗಿ ಕಳೆದ ಹಲವು ದಿನಗಳಿಂದ ಮಂಗಳೂರಿನ First neuro ಆಸ್ಪತ್ರೆಯಲ್ಲಿ ತೀವ್ರನಿಗಾ ವಿಭಾಗದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ದಾಖಲಾಗಿರುತ್ತಾರೆ.

ಆಸ್ಪತ್ರೆ ವೆಚ್ಚವು ಕುಟುಂಬದವರ ಕೈಮೀರಿ ಸಾಗುತ್ತಿದೆ. ದುಡಿಯುವ ಕೈ ಕೂಡ ಆಸ್ಪತ್ರೆಯಲ್ಲಿ ಇರಬೇಕಾದ ಅನಿವಾರ್ಯತೆಯೂ ಇದೆ.
ಕಷ್ಟದಲ್ಲಿ ಕೈ ಜೋಡಿಸುವ ಸಹೃದಯಿಗಳು ತಮ್ಮ ಕೈಯಿಂದ ಆದಷ್ಟು ಗರಿಷ್ಠ ಧನಸಹಾಯ ನೀಡಿ ಸಹಕರಿಸಬೇಕಾಗಿ ಶ್ರೀ ಶಾರದಾ ಸೇವಾ ಪ್ರತಿಷ್ಠಾನ ಸಾರ್ವಜನಿಕರಲ್ಲಿ ಕೈ ಮುಗಿದು ವಿನಂತಿಸಿದೆ. ಸಹೃದಯರು ನೆರವಿನ ಹಸ್ತ ಚಾಚಬೇಕಾಗಿ ವಿನಂತಿ.
ಧನಸಹಾಯ ನೀಡಲಿಚ್ಚಿಸುವವರು ಈ ಸ್ಕ್ಯಾನರ್ ಗೆ ಅಥವಾ ಪ್ರತಿಷ್ಠಾನದ ಯೋಗೀಶ್ ಅವರ ಫೋನ್ ಪೇ ಸಂಖ್ಯೆ 9480016296 ಗೆ ಕಳುಹಿಸಿ ಸಹಕರಿಸಿ.

ಇತ್ತೀಚಿನ ಸುದ್ದಿ

ಜಾಹೀರಾತು