11:10 PM Wednesday31 - December 2025
ಬ್ರೇಕಿಂಗ್ ನ್ಯೂಸ್
ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:…

ಇತ್ತೀಚಿನ ಸುದ್ದಿ

ಅಪಘಾತದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಖ್ಯಾತ ರಂಗಕರ್ಮಿಯ ಪುತ್ರಿ ಭವ್ಯಾರ ನೆರವಿಗೆ ಬನ್ನಿ…

31/12/2025, 20:48

ಮಂಗಳೂರು(reporterkarnataka.com): ಖ್ಯಾತ ನಾಟಕಕಾರ, ರಂಗಕರ್ಮಿ ದಿವಂಗತ ಕಲ್ಲಡ್ಕ ಶಾಂತರಾಮ ಆಚಾರ್ಯರ ಪುತ್ರಿ ಭವ್ಯ ಆಚಾರ್ಯ ಅವರು ತೀವ್ರವಾದ ಅಪಘಾತದಿಂದಾಗಿ ಕಳೆದ ಹಲವು ದಿನಗಳಿಂದ ಮಂಗಳೂರಿನ First neuro ಆಸ್ಪತ್ರೆಯಲ್ಲಿ ತೀವ್ರನಿಗಾ ವಿಭಾಗದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ದಾಖಲಾಗಿರುತ್ತಾರೆ.

ಆಸ್ಪತ್ರೆ ವೆಚ್ಚವು ಕುಟುಂಬದವರ ಕೈಮೀರಿ ಸಾಗುತ್ತಿದೆ. ದುಡಿಯುವ ಕೈ ಕೂಡ ಆಸ್ಪತ್ರೆಯಲ್ಲಿ ಇರಬೇಕಾದ ಅನಿವಾರ್ಯತೆಯೂ ಇದೆ.
ಕಷ್ಟದಲ್ಲಿ ಕೈ ಜೋಡಿಸುವ ಸಹೃದಯಿಗಳು ತಮ್ಮ ಕೈಯಿಂದ ಆದಷ್ಟು ಗರಿಷ್ಠ ಧನಸಹಾಯ ನೀಡಿ ಸಹಕರಿಸಬೇಕಾಗಿ ಶ್ರೀ ಶಾರದಾ ಸೇವಾ ಪ್ರತಿಷ್ಠಾನ ಸಾರ್ವಜನಿಕರಲ್ಲಿ ಕೈ ಮುಗಿದು ವಿನಂತಿಸಿದೆ. ಸಹೃದಯರು ನೆರವಿನ ಹಸ್ತ ಚಾಚಬೇಕಾಗಿ ವಿನಂತಿ.
ಧನಸಹಾಯ ನೀಡಲಿಚ್ಚಿಸುವವರು ಈ ಸ್ಕ್ಯಾನರ್ ಗೆ ಅಥವಾ ಪ್ರತಿಷ್ಠಾನದ ಯೋಗೀಶ್ ಅವರ ಫೋನ್ ಪೇ ಸಂಖ್ಯೆ 9480016296 ಗೆ ಕಳುಹಿಸಿ ಸಹಕರಿಸಿ.

ಇತ್ತೀಚಿನ ಸುದ್ದಿ

ಜಾಹೀರಾತು