7:48 AM Thursday8 - January 2026
ಬ್ರೇಕಿಂಗ್ ನ್ಯೂಸ್
ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್! ಜಗತ್ತಿನ 3ನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಏರಿದ ಮಂಗಳೂರು ಮೂಲದ…

ಇತ್ತೀಚಿನ ಸುದ್ದಿ

ಬೆಳ್ಳಾರೆ: ಮಗು ಜತೆ ಪುತ್ರಿ ಆತ್ಮಹತ್ಯೆ ಪ್ರಕರಣ: ಶಂಕೆ ವ್ಯಕ್ತಪಡಿಸಿ ತಂದೆ ಪೊಲೀಸರಿಗೆ ದೂರು

05/01/2026, 16:18

ಪುತ್ತೂರು(reporterkarnataka.com): ಮಗುವಿನೊಂದಿಗೆ ತಾಯಿ ಆತ್ಮಹತ್ಯೆ ಪ್ರಕರಣದ ಬಗ್ಗೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಲಾಗಿದೆ.
ಪುತ್ತೂರು ತಾಲೂಕಿನ ರುಕ್ಮಯ್ಯ ಗೌಡ ಎಂಬವರು ತನ್ನ ಮಗಳು(34) ಆಕೆಯ ಮಗುವಿನೊಂದಿಗೆ(3) ಕೆರೆಗೆ ಹಾರಿ ಮೃತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿ ದೂರು ನೀಡಿದ್ದಾರೆ.
ದೂರಿನ ಅನ್ವಯ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಭಾನುವಾರ ಅ.ಕ್ರ: 01/2026 ಕಲಂ: 103 BNS-2023 ರಂತೆ ಪ್ರಕರಣ ದಾಖಲಾಗಿರುತ್ತದೆ.
ತನ್ನ ಮಗಳ ಮರಣದಲ್ಲಿ ಸಂಶಯವಿದೆ ಎಂದು ಪಿರ್ಯಾಧಿದಾರರಾದ ರತ್ನಾವತಿ (55) ಪುತ್ತೂರು ತಾಲೂಕು ಎಂಬವರು ನೀಡಿದ ದೂರಿನಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದಿನಾಂಕ 4.1.20260ರಂದು ಯು.ಡಿ.ಆರ್ ನಂಬ್ರ 01/2026 ಕಲಂ: 194(3)(i)(iv) BNSS-2023 ರಂತೆ ಪ್ರಕರಣ ದಾಖಲಾಗಿರುತ್ತದೆ.
ಈ ಘಟನೆಗೆ ಸಂಬಂಧಿಸಿದಂತೆ ಮೇಲಿನ ಎರಡು ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು