1:58 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಇವಿಎಂ ಬಳಕೆ ಬಗ್ಗೆ ಸಮೀಕ್ಷೆ ನಡೆಸಿಲ್ಲ: ರಾಜ್ಯ ಚುನಾವಣಾ ಆಯೋಗ ಸ್ಪಷ್ಟನೆ

07/01/2026, 12:06

ಬೆಂಗಳೂರು(reporterkarnataka.com): ರಾಜ್ಯ ಚುನಾವಣಾ ಆಯೋಗವು ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬಳಕೆ ಬಗ್ಗೆ ಯಾವುದೇ ಸಮೀಕ್ಷೆ ನಡೆಸಿರುವುದಿಲ್ಲ ಎಂದು ಆಯೋಗದ ಕಾರ್ಯದರ್ಶಿ ಡಾ.ನಾಗರಾಜ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಕಳೆದ ಜನವರಿ 3ರ ಕೆಲವು ದಿನಪತ್ರಿಕೆಗಳಲ್ಲಿ ರಾಜ್ಯ ಚುನಾವಣಾ ಆಯೋಗವು ಮೇ 2025 ರಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕದ ಶೇ.83 ರಷ್ಟು ಜನರು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂಬ ಸುದ್ದಿಗಳನ್ನು ಪ್ರಕಟಿಸಿರುವುದನ್ನು ಆಯೋಗ ಗಮನಿಸಿದೆ‌‌‌.
ರಾಜ್ಯ ಚುನಾವಣಾ ಆಯೋಗವು ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವ ಅಧಿಕಾರ ಹೊಂದಿದೆ. ಕೆಲವು ಪತ್ರಿಕೆಗಳಲ್ಲಿ ಪ್ರಕಟವಾಗಿರುವಂತೆ ಇವಿಎಂ ಗಳ ಬಳಕೆ ಬಗ್ಗೆ ಆಯೋಗವು ಯಾವುದೇ ಸಮೀಕ್ಷೆ ನಡೆಸಿರುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು