3:08 PM Saturday10 - January 2026
ಬ್ರೇಕಿಂಗ್ ನ್ಯೂಸ್
ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ…

ಇತ್ತೀಚಿನ ಸುದ್ದಿ

ಇವಿಎಂ ಬಳಕೆ ಬಗ್ಗೆ ಸಮೀಕ್ಷೆ ನಡೆಸಿಲ್ಲ: ರಾಜ್ಯ ಚುನಾವಣಾ ಆಯೋಗ ಸ್ಪಷ್ಟನೆ

07/01/2026, 12:06

ಬೆಂಗಳೂರು(reporterkarnataka.com): ರಾಜ್ಯ ಚುನಾವಣಾ ಆಯೋಗವು ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬಳಕೆ ಬಗ್ಗೆ ಯಾವುದೇ ಸಮೀಕ್ಷೆ ನಡೆಸಿರುವುದಿಲ್ಲ ಎಂದು ಆಯೋಗದ ಕಾರ್ಯದರ್ಶಿ ಡಾ.ನಾಗರಾಜ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಕಳೆದ ಜನವರಿ 3ರ ಕೆಲವು ದಿನಪತ್ರಿಕೆಗಳಲ್ಲಿ ರಾಜ್ಯ ಚುನಾವಣಾ ಆಯೋಗವು ಮೇ 2025 ರಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕದ ಶೇ.83 ರಷ್ಟು ಜನರು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂಬ ಸುದ್ದಿಗಳನ್ನು ಪ್ರಕಟಿಸಿರುವುದನ್ನು ಆಯೋಗ ಗಮನಿಸಿದೆ‌‌‌.
ರಾಜ್ಯ ಚುನಾವಣಾ ಆಯೋಗವು ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವ ಅಧಿಕಾರ ಹೊಂದಿದೆ. ಕೆಲವು ಪತ್ರಿಕೆಗಳಲ್ಲಿ ಪ್ರಕಟವಾಗಿರುವಂತೆ ಇವಿಎಂ ಗಳ ಬಳಕೆ ಬಗ್ಗೆ ಆಯೋಗವು ಯಾವುದೇ ಸಮೀಕ್ಷೆ ನಡೆಸಿರುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು