7:35 PM Tuesday25 - August 2026
ಬ್ರೇಕಿಂಗ್ ನ್ಯೂಸ್
Chikkamagaluru | ಕಾಫಿನಾಡಿನ ನೂರಾರು ಬಿಜೆಪಿ, ಭಜರಂಗದಳ ಕಾರ್ಯಕರ್ತರು ಜೆಡಿಎಸ್ ಸೇರ್ಪಡೆ ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಕುಡಿದು ವಾಹನ ಚಾಲನೆ: ಐವರು ಚಾಲಕರಿಗೆ ಬಿತ್ತು ಫೈನ್

08/01/2026, 11:27

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ನಶೆ ಏರಿಸಿ ವಾಹನ ಚಾಲನೆ ಮಾಡಿದ ಸೋಮವಾರಪೇಟೆಯ ಮೂವರು ಚಾಲಕರು ಮತ್ತು ಶನಿವಾರಸಂತೆಯ ಇಬ್ಬರು ಚಾಲಕರು ಪೊಲೀಸರ ತಪಾಸಣೆ ಸಂದರ್ಭ ಸಿಕ್ಕಿಬಿದ್ದು ದಂಡ ಕಕ್ಕಿದ್ದಾರೆ.
ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಡ್ರಿಂಕ್ ಆಂಡ್ ಡ್ರೈವ್ ಪ್ರಕರಣಗಳ ವಿಚಾರಣೆ ನಡೆಸಿದ ಸೋಮವಾರಪೇಟೆಯ ಪ್ರಿನ್ಸಿಪಲ್ ಸಿವಿಲ್ & JMFC ನ್ಯಾಯಾಲಯದ ನ್ಯಾಯಾಧೀಶರು ಚರಣ್ ಬಿ.ಬಿ. ಎಂಬಾತನಿಗೆ ರೂ. 7500, ಜಿ.ಇ. ಕೃಷ್ಣಪ್ಪ ಎಂಬಾತನಿಗೆ ರೂ. 8000 ಮತ್ತು ಭುವನ ಕೆ.ಎಂ. ಎಂಬುವವನಿಗೆ ರೂ. 4000 ದಂಡ ವಿಧಿಸಿದ್ದಾರೆ.
ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಡ್ರಿಂಕ್ ಆಂಡ್ ಡ್ರೈವ್ ಪ್ರಕರಣಗಳ ವಿಚಾರಣೆ ನಡೆಸಿದ ಸೋಮವಾರಪೇಟೆಯ ಪ್ರಿನ್ಸಿಪಲ್ ಸಿವಿಲ್ & JMFC ನ್ಯಾಯಾಲಯದ ನ್ಯಾಯಾಧೀಶರು ಸಂದೇಶ್ ಎಂಬಾತನಿಗೆ ರೂ. 10000 ಹಾಗೂ ಸುದರ್ಶನ್ ಎಸ್. ಎಂಬಾತನಿಗೆ ರೂ. 10000 ದಂಡ ವಿಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು