1:08 AM Friday9 - January 2026
ಬ್ರೇಕಿಂಗ್ ನ್ಯೂಸ್
ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ…

ಇತ್ತೀಚಿನ ಸುದ್ದಿ

ಕುಡಿದು ವಾಹನ ಚಾಲನೆ: ಐವರು ಚಾಲಕರಿಗೆ ಬಿತ್ತು ಫೈನ್

08/01/2026, 11:27

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ನಶೆ ಏರಿಸಿ ವಾಹನ ಚಾಲನೆ ಮಾಡಿದ ಸೋಮವಾರಪೇಟೆಯ ಮೂವರು ಚಾಲಕರು ಮತ್ತು ಶನಿವಾರಸಂತೆಯ ಇಬ್ಬರು ಚಾಲಕರು ಪೊಲೀಸರ ತಪಾಸಣೆ ಸಂದರ್ಭ ಸಿಕ್ಕಿಬಿದ್ದು ದಂಡ ಕಕ್ಕಿದ್ದಾರೆ.
ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಡ್ರಿಂಕ್ ಆಂಡ್ ಡ್ರೈವ್ ಪ್ರಕರಣಗಳ ವಿಚಾರಣೆ ನಡೆಸಿದ ಸೋಮವಾರಪೇಟೆಯ ಪ್ರಿನ್ಸಿಪಲ್ ಸಿವಿಲ್ & JMFC ನ್ಯಾಯಾಲಯದ ನ್ಯಾಯಾಧೀಶರು ಚರಣ್ ಬಿ.ಬಿ. ಎಂಬಾತನಿಗೆ ರೂ. 7500, ಜಿ.ಇ. ಕೃಷ್ಣಪ್ಪ ಎಂಬಾತನಿಗೆ ರೂ. 8000 ಮತ್ತು ಭುವನ ಕೆ.ಎಂ. ಎಂಬುವವನಿಗೆ ರೂ. 4000 ದಂಡ ವಿಧಿಸಿದ್ದಾರೆ.
ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಡ್ರಿಂಕ್ ಆಂಡ್ ಡ್ರೈವ್ ಪ್ರಕರಣಗಳ ವಿಚಾರಣೆ ನಡೆಸಿದ ಸೋಮವಾರಪೇಟೆಯ ಪ್ರಿನ್ಸಿಪಲ್ ಸಿವಿಲ್ & JMFC ನ್ಯಾಯಾಲಯದ ನ್ಯಾಯಾಧೀಶರು ಸಂದೇಶ್ ಎಂಬಾತನಿಗೆ ರೂ. 10000 ಹಾಗೂ ಸುದರ್ಶನ್ ಎಸ್. ಎಂಬಾತನಿಗೆ ರೂ. 10000 ದಂಡ ವಿಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು