6:49 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಬೆಳಗಾವಿಯಲ್ಲಿ ಭರ್ಜರಿ ಗೆಲುವು; ಮಸ್ಕಿಯಲ್ಲಿ ಬಿಜೆಪಿ ವಿಜಯೋತ್ಸವ, ಸಂಭ್ರಮಾಚರಣೆ

07/09/2021, 14:33

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು
info.reporterkarnataka@gmail.com

ಬೆಳಗಾವಿ, ಹುಬ್ಬಳ್ಳಿ- ಧಾರವಾಡ ಮತ್ತು  ಕಲಬುರಗಿ ಮಹಾನಗರಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದ್ದಕ್ಕಾಗಿ  ಮಸ್ಕಿ ನಗರದಲ್ಲಿ ವಿಜಯೋತ್ಸವದ ಸಂಭ್ರಮಾಚರಣೆ ಮಾಡಲಾಯಿತು.

 ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡರಾದ ಮಲ್ಲಪ್ಪ ಅಂಕುಶದೊಡ್ಡಿ, ಬಸ್ಸಪ್ಪ ಬ್ಯಾಳಿ , ಸಂಗಮೇಶ ಹತ್ತಿಗುಡ್ಡ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶರಣ ಬಸವ ಸೊಪ್ಪಿಮಠ , ಚೇತನ್ ಪಾಟೀಲ್, ಅಭಿಜಿತ್ ಮಾಲಿ

ಪಾಟೀಲ್, ಶರಣಯ್ಯಸ್ವಾಮಿ ಗುಡದುರ,  ಮಸ್ಕಿ ನಗರ ಮಹಾಶಕ್ತಿ ಕೇಂದ್ರ  ಅಧ್ಯಕ್ಷ ನಾಗರಾಜ ಯಂಬಲದ, ಎಸ್ ಟಿ ಮೋರ್ಚಾ ಅಧ್ಯಕ್ಷ ಶೇಖರಗೌಡ ಕಾಟಗಲ, ಮೌನೇಶ್ ನಾಯಕ, ಮಲ್ಲಿಕಾರ್ಜುನ ಅಚ್ಚ, ಅಂಬರೀಷ್ ಮಾಟೂರು, ಮಲ್ಲಯ್ಯ ಕುರುಬರ, ಆಂಜನೇಯ ಜೀರಾಳ ಮಲ್ಲಿಕಾರ್ಜುನ್ ಬೈಲಗುಡ್ಡ, ಶ್ರೀನಿವಾಸ್ ಇರಕಲ್ , ಬಿಜೆಪಿ ಪಕ್ಷದ ಹಿರಿಯ ಮುಖಂಡರು ಮತ್ತು ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು