4:48 PM Friday8 - May 2026
ಬ್ರೇಕಿಂಗ್ ನ್ಯೂಸ್
ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್

ಇತ್ತೀಚಿನ ಸುದ್ದಿ

ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು

14/01/2026, 23:03

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗಿನ ಹೆಣ್ಣುಮಕ್ಕಳನ್ನು ಆಪ್ ಮೂಲಕ ಮಾಧ್ಯಮದಲ್ಲಿ ಹೀನಾಯವಾಗಿ ಅವಮಾನಿಸಿ,15 ರೂಪಾಯಿ ಕೊಟ್ಟರೆ ಕೊಡಗಿನಲ್ಲಿ ಹೆಣ್ಣುಮಕ್ಕಳು ಸಿಗುತ್ತಾರೆ” ಎಂಬ ಅಸಭ್ಯ ಹಾಗೂ ನಿಂದನಾತ್ಮಕ ಹೇಳಿಕೆ ಮಾಡಿದ ವ್ಯಕ್ತಿಗಳ ವಿರುದ್ಧ ಕೊಡಗು ಅಭಿವೃದ್ಧಿ ಸಮಿತಿ ಜಿಲ್ಲಾಧ್ಯಕ್ಷದ ಪ್ರಸನ್ನ ಭಟ್ ದೂರು ದಾಖಲಿಸಿದ್ದಾರೆ.
ಈ ಸಂಬಂಧ, ನಿನ್ನೆ ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಂದು ಮಡಿಕೇರಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಅಧಿಕೃತವಾಗಿ ಎಫ್‌ಐಆರ್ ದಾಖಲಿಸಲಾಗಿದೆ.
ಕೊಡಗು ಅಭಿವೃದ್ಧಿ ಸಮಿತಿಯ ಜಿಲ್ಲಾಧ್ಯಕ್ಷರಾದ ಪ್ರಸನ್ನ ಭಟ್ ಅವರ ನೇತೃತ್ವದಲ್ಲಿ ಸಲ್ಲಿಸಲಾದ ದೂರಿನ ಮೇರೆಗೆ, ಐಟಿ ಆಕ್ಟ್ ಅಡಿ 2008 ( u/s 67) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ.
ಸಾಮಾಜಿಕ ಜಾಲತಾಣದ ಮೂಲಕ ಕೊಡಗಿನ ಮಹಿಳೆಯರ ಗೌರವಕ್ಕೆ ಧಕ್ಕೆ ತಂದಿರುವ ಈ ಕೃತ್ಯವನ್ನು
ಕೊಡಗು ಅಭಿವೃದ್ಧಿ ಸಮಿತಿ ತೀವ್ರವಾಗಿ ಖಂಡಿಸಿದ್ದು,
ಆರೋಪಿಗಳನ್ನು ತಕ್ಷಣವೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು