5:20 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ರಸ್ತೆ ಅಪಘಾತ: ಮಸ್ಕಿ ಸರಕಾರಿ ಆಸ್ಪತ್ರೆಯ ಜನನ ಮರಣ ನೋಂದಣಿ ಅಧಿಕಾರಿ ಅರುಣ್ ಕುಮಾರ್ ಸಾವು; ಅಂತರಗಂಗೆಯಲ್ಲಿ ಅಂತ್ಯಕ್ರಿಯೆ

17/01/2026, 20:37

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಸರಕಾರಿ ಆಸ್ಪತ್ರೆಯ ಜನನ ಮರಣ ನೋಂದಣಿ ಅಧಿಕಾರಿ ಅರುಣ್ ಕುಮಾರ್ ಅವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಮಸ್ಕಿ ತಾಲೂಕಿನ ಅಂತರಗಂಗೆ ಗ್ರಾಮದ ಅರುಣ ಕುಮಾರ್ (30) ಅವರು ರಸ್ತೆ ಅಪಘಾತದಲ್ಲಿ ಮರಣ ಹೊಂದಿದ್ದಾರೆ.

ಪ್ರತಿನಿತ್ಯ ಕಾಯಕದಂತೆ ಸರ್ಕಾರಿ ಆಸ್ಪತ್ರೆಯ ಜನನ ಮರಣ ನೋಂದಣಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಅಂತರಗಂಗೆ ಅರುಣ್ ಕುಮಾರ್ ಕೆಲಸ ಮುಗಿಸಿ ಸಂಜೆ ಮನೆಗೆ ವಾಪಸ್ ತೆರಳುವಾಗ ಸ್ಕಿಡ್ ಆಗಿ ರಸ್ತೆ ಅಪಘಾತ ಸಂಭವಿಸಿ ತೀವ್ರ ರಕ್ತ ಶ್ರಾಮದಿಂದ ಬಾಗಲಕೋಟೆ ಆಸ್ಪತ್ರೆಗೆ ದಾಖಲಾಗಿದ್ದರು. ಸಹ ಸವಾರ ಯುವಕ ಕೂಡ ಗಾಯಗೊಂಡಿದ್ದು,ವ ಬಾಗಲಕೋಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಂತರಗಂಗೆಯಲ್ಲಿ ಅರುಣ್ ಅವರ ಅಂತ್ಯಕ್ರಿಯೆ ನಡೆಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು