1:10 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು

23/01/2026, 18:24

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಪೊನ್ನoಪೇಟೆ ತಾಲ್ಲೂಕಿನ ಗೋಣಿಕೊಪ್ಪ- ತಿತಿಮತಿ ರಸ್ತೆಯ ಮತ್ತಿಗೋಡು ಆನೆ ಶಿಬಿರ ಬಳಿಯ ಅರಣ್ಯದಲ್ಲಿ ಕಳೆದ ರಾತ್ರಿ ಮುಖ್ಯ ರಸ್ತೆಯಲ್ಲಿ ಓಡಾಡಿದ ಹುಲಿಯ ದೃಶ್ಯ ಕಂಡು ಬಂದಿದ್ದು ಕೆಲವು ಕಾಲ ಭಯದ ವಾತಾವರಣ ಸೃಷ್ಟಿಸಿತ್ತು.
ಹುಲಿ ಓಡಾಡುತ್ತಿರುವ ಬಗ್ಗೆ ತಕ್ಷಣ ಅಲರ್ಟ್ ಆದ ಅರಣ್ಯ ಇಲಾಖೆ ಸಿಬ್ಬಂದಿಗಳು ವಾಹನಗಳು ತಡೆದು ಸೈರೆನ್ ಹಾಕುವ ಮೂಲಕ ಎಚ್ಚರಿಕೆ ಸಂದೇಶ ನೀಡಿದ್ದು ಹುಲಿ ಸದ್ಯ ನಾಗರಹೊಳೆ ಅರಣ್ಯ ಪ್ರದೇಶದ ಕಡೆ ತೆರಳಿದೆ ಆದರೆ ಈ ಭಾಗದಲ್ಲಿ ಕೆಲವು ಗ್ರಾಮಗಳು ಹಾಗೂ ಕೃಷಿ ತೋಟಗಳು ಇರುವುದರಿಂದ ಸಾರ್ವಜನಿಕರು ಎಚ್ಚರವಹಿಸಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು