7:26 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಗ್ರಾಮೀಣ ಮಟ್ಟದ ಜನರಿಗೆ ಕಂಪ್ಯೂಟರ್ ಶಿಕ್ಷಣ: ಅಥಣಿಯಲ್ಲಿ ಪಿಎಂ ದಿಶಾ ವಿಶೇಷ ಕಾರ್ಯಕ್ರಮ

08/09/2021, 09:36

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಪಿಎಂ ದಿಶಾ ವಿಶೇಷ ಕಾರ್ಯಕ್ರಮವನ್ನು ಜಿಲ್ಲಾ ವ್ಯವಸ್ಥಾಪಕರಿಂದ ಅಥಣಿ ತಾಲೂಕು ಪಂಚಾಯತ್ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು.

ಗ್ರಾಮೀಣ ಮಟ್ಟದ ಜನರಿಗೆ ಕಂಪ್ಯೂಟರ್ ಶಿಕ್ಷಣ ನೀಡುವ ಕುರಿತಾದ ಯೋಜನೆ ಇದಾಗಿದ್ದು ಈಗಾಗಲೇ ಬೆಳಗಾವಿ ಜಿಲ್ಲೆಯಾದ್ಯಂತ ಸಂಪೂರ್ಣ ಉಚಿತವಾಗಿ ಕಂಪ್ಯೂಟರ್ ಶಿಕ್ಷಣವನ್ನು ನೀಡುತ್ತಾ ಬಂದಿದೆ.

ಪಿಎಂ ದಿಶಾ ದೆಹಲಿ ವಿಭಾಗದ ವ್ಯವಸ್ಥಾಪಕರು ವಿಶ್ವಂ ತ್ಯಾಗಿ ಅಥಣಿಗೆ ಭೇಟಿ ನೀಡಿ ಪಿಎಂ ದಿಶಾ ಕುರಿತಾದ ಮಾಹಿತಿಗಳನ್ನು ನೀಡಿದರು.

ಇದೇ ವೇಳೆ ಜಿಲ್ಲಾ ವ್ಯವಸ್ಥಾಪಕ ವೀರೇಶ್ ಪುರಾಣಿಕ ಮಾತನಾಡಿ, ಪಿಎಂ ದಿಶಾ ಕಾರ್ಯಕ್ರಮವು ಗ್ರಾಮೀಣ ಮಟ್ಟದ ಕಾರ್ಯಕ್ರಮವಾಗಿದ್ದು, ಇದರಿಂದ ಗ್ರಾಮೀಣ ಮಟ್ಟದಲ್ಲಿ ಬಹಳ ಜನರಿಗೆ ಅನುಕೂಲವಾಗಿದೆ. 

ಮುಂಬರುವ ದಿನಗಳಲ್ಲಿ ಸಿಎಸ್ಸಿ ಎಲ್ಲಿ ಆಧಾರ್ ಕಾರ್ಡ್ ಅಸಂಘಟಿತ ವಲಯದ ಕಾರ್ಮಿಕರ ಕಾರ್ಡ್ ಆಯುಷ್ಮಾನ್ ಭಾರತ ಅಂತಹ ನೂರಾರು ಯೋಜನೆಗಳು ಪ್ರಾರಂಭವಾಗಲಿದ್ದು ಆದಷ್ಟು ಅದರ ಅನುಕೂಲಗಳನ್ನು ಪಡೆಯ ಬೇಕೆಂದರು.

ಇದೇ ಸಂದರ್ಭದಲ್ಲಿ  ಜಿಲ್ಲಾ ವ್ಯವಸ್ಥಾಪಕ ಕಿರಣ್ ಕುಮಾರ್ ಜ್ಯೋಶಿ, ಮಲ್ಲಿಕಾರ್ಜುನ್ ಗೌರೀಶ ಲೆಂಡೇ, ಸಿಕಂದರ್, ಮುಲ್ಲಾ ನಿಜಾಮ ಮುಜಾವರ್ ಹಾಗೂ ಅಥಣಿ ಕಾಗವಾಡ ರಾಯಬಾಗ ಗೋಕಾಕ್ ಮುಂತಾದ ಕಡೆಗಳಲ್ಲಿ ಸಿಎಸ್ಸಿ ವಿಎಲ್ ಈ ಭಾಗವಹಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು