2:05 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಗ್ರಾಮೀಣ ಮಟ್ಟದ ಜನರಿಗೆ ಕಂಪ್ಯೂಟರ್ ಶಿಕ್ಷಣ: ಅಥಣಿಯಲ್ಲಿ ಪಿಎಂ ದಿಶಾ ವಿಶೇಷ ಕಾರ್ಯಕ್ರಮ

08/09/2021, 09:36

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಪಿಎಂ ದಿಶಾ ವಿಶೇಷ ಕಾರ್ಯಕ್ರಮವನ್ನು ಜಿಲ್ಲಾ ವ್ಯವಸ್ಥಾಪಕರಿಂದ ಅಥಣಿ ತಾಲೂಕು ಪಂಚಾಯತ್ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು.

ಗ್ರಾಮೀಣ ಮಟ್ಟದ ಜನರಿಗೆ ಕಂಪ್ಯೂಟರ್ ಶಿಕ್ಷಣ ನೀಡುವ ಕುರಿತಾದ ಯೋಜನೆ ಇದಾಗಿದ್ದು ಈಗಾಗಲೇ ಬೆಳಗಾವಿ ಜಿಲ್ಲೆಯಾದ್ಯಂತ ಸಂಪೂರ್ಣ ಉಚಿತವಾಗಿ ಕಂಪ್ಯೂಟರ್ ಶಿಕ್ಷಣವನ್ನು ನೀಡುತ್ತಾ ಬಂದಿದೆ.

ಪಿಎಂ ದಿಶಾ ದೆಹಲಿ ವಿಭಾಗದ ವ್ಯವಸ್ಥಾಪಕರು ವಿಶ್ವಂ ತ್ಯಾಗಿ ಅಥಣಿಗೆ ಭೇಟಿ ನೀಡಿ ಪಿಎಂ ದಿಶಾ ಕುರಿತಾದ ಮಾಹಿತಿಗಳನ್ನು ನೀಡಿದರು.

ಇದೇ ವೇಳೆ ಜಿಲ್ಲಾ ವ್ಯವಸ್ಥಾಪಕ ವೀರೇಶ್ ಪುರಾಣಿಕ ಮಾತನಾಡಿ, ಪಿಎಂ ದಿಶಾ ಕಾರ್ಯಕ್ರಮವು ಗ್ರಾಮೀಣ ಮಟ್ಟದ ಕಾರ್ಯಕ್ರಮವಾಗಿದ್ದು, ಇದರಿಂದ ಗ್ರಾಮೀಣ ಮಟ್ಟದಲ್ಲಿ ಬಹಳ ಜನರಿಗೆ ಅನುಕೂಲವಾಗಿದೆ. 

ಮುಂಬರುವ ದಿನಗಳಲ್ಲಿ ಸಿಎಸ್ಸಿ ಎಲ್ಲಿ ಆಧಾರ್ ಕಾರ್ಡ್ ಅಸಂಘಟಿತ ವಲಯದ ಕಾರ್ಮಿಕರ ಕಾರ್ಡ್ ಆಯುಷ್ಮಾನ್ ಭಾರತ ಅಂತಹ ನೂರಾರು ಯೋಜನೆಗಳು ಪ್ರಾರಂಭವಾಗಲಿದ್ದು ಆದಷ್ಟು ಅದರ ಅನುಕೂಲಗಳನ್ನು ಪಡೆಯ ಬೇಕೆಂದರು.

ಇದೇ ಸಂದರ್ಭದಲ್ಲಿ  ಜಿಲ್ಲಾ ವ್ಯವಸ್ಥಾಪಕ ಕಿರಣ್ ಕುಮಾರ್ ಜ್ಯೋಶಿ, ಮಲ್ಲಿಕಾರ್ಜುನ್ ಗೌರೀಶ ಲೆಂಡೇ, ಸಿಕಂದರ್, ಮುಲ್ಲಾ ನಿಜಾಮ ಮುಜಾವರ್ ಹಾಗೂ ಅಥಣಿ ಕಾಗವಾಡ ರಾಯಬಾಗ ಗೋಕಾಕ್ ಮುಂತಾದ ಕಡೆಗಳಲ್ಲಿ ಸಿಎಸ್ಸಿ ವಿಎಲ್ ಈ ಭಾಗವಹಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು