6:44 PM Wednesday5 - November 2025
ಬ್ರೇಕಿಂಗ್ ನ್ಯೂಸ್
ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:…

ಇತ್ತೀಚಿನ ಸುದ್ದಿ

ಗ್ರಾಮೀಣ ಮಟ್ಟದ ಜನರಿಗೆ ಕಂಪ್ಯೂಟರ್ ಶಿಕ್ಷಣ: ಅಥಣಿಯಲ್ಲಿ ಪಿಎಂ ದಿಶಾ ವಿಶೇಷ ಕಾರ್ಯಕ್ರಮ

08/09/2021, 09:36

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಪಿಎಂ ದಿಶಾ ವಿಶೇಷ ಕಾರ್ಯಕ್ರಮವನ್ನು ಜಿಲ್ಲಾ ವ್ಯವಸ್ಥಾಪಕರಿಂದ ಅಥಣಿ ತಾಲೂಕು ಪಂಚಾಯತ್ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು.

ಗ್ರಾಮೀಣ ಮಟ್ಟದ ಜನರಿಗೆ ಕಂಪ್ಯೂಟರ್ ಶಿಕ್ಷಣ ನೀಡುವ ಕುರಿತಾದ ಯೋಜನೆ ಇದಾಗಿದ್ದು ಈಗಾಗಲೇ ಬೆಳಗಾವಿ ಜಿಲ್ಲೆಯಾದ್ಯಂತ ಸಂಪೂರ್ಣ ಉಚಿತವಾಗಿ ಕಂಪ್ಯೂಟರ್ ಶಿಕ್ಷಣವನ್ನು ನೀಡುತ್ತಾ ಬಂದಿದೆ.

ಪಿಎಂ ದಿಶಾ ದೆಹಲಿ ವಿಭಾಗದ ವ್ಯವಸ್ಥಾಪಕರು ವಿಶ್ವಂ ತ್ಯಾಗಿ ಅಥಣಿಗೆ ಭೇಟಿ ನೀಡಿ ಪಿಎಂ ದಿಶಾ ಕುರಿತಾದ ಮಾಹಿತಿಗಳನ್ನು ನೀಡಿದರು.

ಇದೇ ವೇಳೆ ಜಿಲ್ಲಾ ವ್ಯವಸ್ಥಾಪಕ ವೀರೇಶ್ ಪುರಾಣಿಕ ಮಾತನಾಡಿ, ಪಿಎಂ ದಿಶಾ ಕಾರ್ಯಕ್ರಮವು ಗ್ರಾಮೀಣ ಮಟ್ಟದ ಕಾರ್ಯಕ್ರಮವಾಗಿದ್ದು, ಇದರಿಂದ ಗ್ರಾಮೀಣ ಮಟ್ಟದಲ್ಲಿ ಬಹಳ ಜನರಿಗೆ ಅನುಕೂಲವಾಗಿದೆ. 

ಮುಂಬರುವ ದಿನಗಳಲ್ಲಿ ಸಿಎಸ್ಸಿ ಎಲ್ಲಿ ಆಧಾರ್ ಕಾರ್ಡ್ ಅಸಂಘಟಿತ ವಲಯದ ಕಾರ್ಮಿಕರ ಕಾರ್ಡ್ ಆಯುಷ್ಮಾನ್ ಭಾರತ ಅಂತಹ ನೂರಾರು ಯೋಜನೆಗಳು ಪ್ರಾರಂಭವಾಗಲಿದ್ದು ಆದಷ್ಟು ಅದರ ಅನುಕೂಲಗಳನ್ನು ಪಡೆಯ ಬೇಕೆಂದರು.

ಇದೇ ಸಂದರ್ಭದಲ್ಲಿ  ಜಿಲ್ಲಾ ವ್ಯವಸ್ಥಾಪಕ ಕಿರಣ್ ಕುಮಾರ್ ಜ್ಯೋಶಿ, ಮಲ್ಲಿಕಾರ್ಜುನ್ ಗೌರೀಶ ಲೆಂಡೇ, ಸಿಕಂದರ್, ಮುಲ್ಲಾ ನಿಜಾಮ ಮುಜಾವರ್ ಹಾಗೂ ಅಥಣಿ ಕಾಗವಾಡ ರಾಯಬಾಗ ಗೋಕಾಕ್ ಮುಂತಾದ ಕಡೆಗಳಲ್ಲಿ ಸಿಎಸ್ಸಿ ವಿಎಲ್ ಈ ಭಾಗವಹಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು