6:59 AM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮಂಗಳೂರಿನ ಯುವಕನಿಗೆ ಸಹಾಯ ಮಾಡುವಿರಾ? ನಿಮ್ಮ ನೆರವೇ ಬಡ ಕುಟುಂಬಕ್ಕೆ ಆಧಾರ

08/09/2021, 09:43

ಮಂಗಳೂರು(reporterkarnataka.com): ನಗರದ ದೇರೆಬೈಲ್ ಕೊಂಚಾಡಿಯ ಲಾಂಡ್ ಲಿಂಕ್ಸ್ ಟೌನ್ ಶಿಪ್ ಹೊಂದಿಕೊಂಡಿರುವ ಮೇಗಿನ ಕೊಂಚಾಡಿ ನಿವಾಸಿ ತಾರಾನಾಥ(31) ಕಿಡ್ನಿ ವೈಫಲ್ಯ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದು, ಬಡ ಕುಟುಂಬಕ್ಕೆ ಚಿಕಿತ್ಸೆಯ ವೆಚ್ಚ ಭರಿಸಲು ಉದಾರಿಗಳ ನೆರವಿನ ಅಗತ್ಯವಿದೆ.

ತಾರಾನಾಥ ಅವರ ಚಿಕಿತ್ಸೆಗೆ ತಿಂಗಳಿಗೆ 30 ಸಾವಿರ ರೂ. ಬೇಕಾಗಿದೆ. ಇದಲ್ಲದೆ ಡಯಾಲಿಸಿಸ್ ಗೆ ತಿಂಗಳಿಗೆ 25 ಸಾವಿರ ವೆಚ್ಚ ತಗುಲುತ್ತದೆ. ತೀರಾ ಬಡತನದ ಕುಟುಂಬಕ್ಕೆ ಈ ಹೊರೆಯನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಕಳೆದ ಏಳೆಂಟು ವರ್ಷಗಳಿಂದ ತಾರಾನಾಥ ಅವರ ಚಿಕಿತ್ಸೆಗೆ ಹಣ ಖರ್ಚು ಮಾಡಿದ ಕುಟುಂಬ ಇದೀಗ ತೀರಾ ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿದೆ. ತಾರಾನಾಥ್ ಅವರ ಚಿಕಿತ್ಸೆಗೆ ಉದಾರಿಗಳ ನೆರವಿನ ಹಸ್ತ ಬೇಕಾಗಿದೆ. ದಾನಿಗಳು ಕೆಳಗಿನ ಬ್ಯಾಂಕ್ ಖಾತೆಗೆ ಹಣ ಸಂದಾಯ ಮಾಡುವಂತೆ ತಾರಾನಾಥ ಅವರ ತಾಯಿ ಪ್ರೇಮಾ ದೇವಾಡಿಗ ಅವರು ಕೇಳಿಕೊಂಡಿದ್ದಾರೆ

Name: Tharanath

Bank: Indian overseas Bank, Landlinks township, Derebail, konchady, Mangalore

Bank a/c no: 176901000005965

IFSC: IOBA0001769

Mobile no: 09901332773/ 09901612952

ಇತ್ತೀಚಿನ ಸುದ್ದಿ

ಜಾಹೀರಾತು