1:41 PM Sunday16 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ ಗ್ರಾಪಂ ಅಧ್ಯಕ್ಷ

26/01/2026, 20:17

ಗಿರಿಧರ್ ಕೊಂಪುಳಿರ ಮಡಿಕೇರಿ.

info.reporterkarnataka@gmail.com

ಸೋಮವಾರಪೇಟೆ ಸಮೀಪದ ಕಾಜೂರು ಗ್ರಾಮದ ನಿವಾಸಿ ಪುಷ್ಪ ಎಂಬುವವರ ಮನೆಗೆ ಮಧ್ಯರಾತ್ರಿ ಸುಮಾರು 11:40ಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಮನೆ ಸಂಪೂರ್ಣ ಭಸ್ಮವಾಗಿದೆ.
​ಪುಷ್ಪ ಅವರು ತಮ್ಮ ಮೊಮ್ಮಗ ಹರ್ಷಿತ್‌ನೊಂದಿಗೆ ಗಾಢ ನಿದ್ರೆಯಲ್ಲಿದ್ದಾಗ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚರಗೊಂಡ ಪುಷ್ಪ ಅವರು ಅಕ್ಕಪಕ್ಕದವರ ಗಮನಕ್ಕೆ ತಂದಿದ್ದಾರೆ. ಪಕ್ಕದ ಮನೆಯವರಾದ ಐಗೂರು ಗ್ರಾ.ಪಂ. ಅಧ್ಯಕ್ಷರಾದ ವಿನೋದ್‌ ಅವರು, ಮನೆಯೊಳಗೆ ಮಲಗಿದ್ದ ಬಾಲಕ ಹರ್ಷಿತ್‌ನನ್ನು ಹೊರತಂದರು.
​ಸ್ಥಳೀಯರು ಬೆಂಕಿ ನಂದಿಸಲು ಸಾಧ್ಯವಾಗದಿದ್ದಾಗ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು. ಕರೆ ಸ್ವೀಕರಿಸಿದ ಕೇವಲ 20 ನಿಮಿಷಗಳಲ್ಲಿ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಸಂಪೂರ್ಣವಾಗಿ ಹತೋಟಿಗೆ ತಂದರು.
​ಈ ಬೆಂಕಿ ಅವಘಡದಿಂದಾಗಿ ಮನೆಯಲ್ಲಿದ್ದ ಸಾಮಗ್ರಿಗಳು ಸುಟ್ಟು ಕರಕಲಾಗಿದ್ದು, ಅಪಾರ ನಷ್ಟ ಸಂಭವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು